ಸುಳ್ಯ: ಚಾರಣ ಎಂದರೆ ಎಲ್ಲಾ ಕಷ್ಟ ನೋವುಗಳನ್ನು ಮರೆತು ಮಳೆ, ಚಳಿಯಲ್ಲಿ, ಕಾಡು ಗುಡ್ಡಗಳನ್ನು ಯಾವುದೇ ಭಯ ಪಡದೆ ಗುಡ್ಡವೇರಲು ಇಷ್ಟ ಪಡುವವರು ಅಂದರೆ ಸುಳ್ಯದ ಕಲಾ ಲಹರಿ ತಂಡ.
ಸುಳ್ಯ ತಾಲೂಕಿನ ಹಲವು ಕಡೆ ಸಂಸ್ಕೃತಿಕ ಕಾರ್ಯಮದಲ್ಲಿ ತನ್ನದೇ ಅದ ಕಲೆ ಪ್ರದರ್ಶಿಸುವವರು ಹಾಗೂ ರಜೆಯ ಮಜವನ್ನು ಪಡೆಯಲು ತಮ್ಮ ತಮ್ಮ ಸ್ನೇಹಿತರೊಡನೆ ಅಲ್ಲದೆ ಊರಿನ ಹಿರಿಯರೊಡನೆ ಸ್ನೇಹ ಮನೋಭಾವನೆಯನ್ನು ತುಂಬಿ ಹೊರಡುವ ಈ ತಂಡ ಈ ಬಾರಿ ಜೂ 16 ರಂದು ಉಬರಡ್ಕ ಗ್ರಾಮದ ಪೂಮಲೆ ಬೆಟ್ಟಕ್ಕೆ ಚಾರಣ ಕೈಕೊಂಡಿತು. ಇದರಲ್ಲಿ ಸುಳ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಹೆಚ್ಚಾಗಿದ್ದು ಅವರೆಲ್ಲಾ ವಿದ್ಯಾರ್ಥಿ ಜೇವನದಲ್ಲಿ ಪುಸ್ತಕದ ವಿಷಯಗಳನ್ನು ಅಲ್ಲದೆ ಇತರ ಎಲ್ಲಾ ಸಂಸ್ಕೃತಿಕ ಚಟುವಟಿಕೆಯಲ್ಲಿ ತಮ್ಮನು ತೊಡಗಿಸಿಕೊಳ್ಳುವವರು ಎಂಬುದು ಸಂತಸದ ವಿಷಯ.
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…