ಸುಳ್ಯ: ಚಾರಣ ಎಂದರೆ ಎಲ್ಲಾ ಕಷ್ಟ ನೋವುಗಳನ್ನು ಮರೆತು ಮಳೆ, ಚಳಿಯಲ್ಲಿ, ಕಾಡು ಗುಡ್ಡಗಳನ್ನು ಯಾವುದೇ ಭಯ ಪಡದೆ ಗುಡ್ಡವೇರಲು ಇಷ್ಟ ಪಡುವವರು ಅಂದರೆ ಸುಳ್ಯದ ಕಲಾ ಲಹರಿ ತಂಡ.
ಸುಳ್ಯ ತಾಲೂಕಿನ ಹಲವು ಕಡೆ ಸಂಸ್ಕೃತಿಕ ಕಾರ್ಯಮದಲ್ಲಿ ತನ್ನದೇ ಅದ ಕಲೆ ಪ್ರದರ್ಶಿಸುವವರು ಹಾಗೂ ರಜೆಯ ಮಜವನ್ನು ಪಡೆಯಲು ತಮ್ಮ ತಮ್ಮ ಸ್ನೇಹಿತರೊಡನೆ ಅಲ್ಲದೆ ಊರಿನ ಹಿರಿಯರೊಡನೆ ಸ್ನೇಹ ಮನೋಭಾವನೆಯನ್ನು ತುಂಬಿ ಹೊರಡುವ ಈ ತಂಡ ಈ ಬಾರಿ ಜೂ 16 ರಂದು ಉಬರಡ್ಕ ಗ್ರಾಮದ ಪೂಮಲೆ ಬೆಟ್ಟಕ್ಕೆ ಚಾರಣ ಕೈಕೊಂಡಿತು. ಇದರಲ್ಲಿ ಸುಳ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಹೆಚ್ಚಾಗಿದ್ದು ಅವರೆಲ್ಲಾ ವಿದ್ಯಾರ್ಥಿ ಜೇವನದಲ್ಲಿ ಪುಸ್ತಕದ ವಿಷಯಗಳನ್ನು ಅಲ್ಲದೆ ಇತರ ಎಲ್ಲಾ ಸಂಸ್ಕೃತಿಕ ಚಟುವಟಿಕೆಯಲ್ಲಿ ತಮ್ಮನು ತೊಡಗಿಸಿಕೊಳ್ಳುವವರು ಎಂಬುದು ಸಂತಸದ ವಿಷಯ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…