ಸುಳ್ಯ: ಚಾರಣ ಎಂದರೆ ಎಲ್ಲಾ ಕಷ್ಟ ನೋವುಗಳನ್ನು ಮರೆತು ಮಳೆ, ಚಳಿಯಲ್ಲಿ, ಕಾಡು ಗುಡ್ಡಗಳನ್ನು ಯಾವುದೇ ಭಯ ಪಡದೆ ಗುಡ್ಡವೇರಲು ಇಷ್ಟ ಪಡುವವರು ಅಂದರೆ ಸುಳ್ಯದ ಕಲಾ ಲಹರಿ ತಂಡ.
ಸುಳ್ಯ ತಾಲೂಕಿನ ಹಲವು ಕಡೆ ಸಂಸ್ಕೃತಿಕ ಕಾರ್ಯಮದಲ್ಲಿ ತನ್ನದೇ ಅದ ಕಲೆ ಪ್ರದರ್ಶಿಸುವವರು ಹಾಗೂ ರಜೆಯ ಮಜವನ್ನು ಪಡೆಯಲು ತಮ್ಮ ತಮ್ಮ ಸ್ನೇಹಿತರೊಡನೆ ಅಲ್ಲದೆ ಊರಿನ ಹಿರಿಯರೊಡನೆ ಸ್ನೇಹ ಮನೋಭಾವನೆಯನ್ನು ತುಂಬಿ ಹೊರಡುವ ಈ ತಂಡ ಈ ಬಾರಿ ಜೂ 16 ರಂದು ಉಬರಡ್ಕ ಗ್ರಾಮದ ಪೂಮಲೆ ಬೆಟ್ಟಕ್ಕೆ ಚಾರಣ ಕೈಕೊಂಡಿತು. ಇದರಲ್ಲಿ ಸುಳ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಹೆಚ್ಚಾಗಿದ್ದು ಅವರೆಲ್ಲಾ ವಿದ್ಯಾರ್ಥಿ ಜೇವನದಲ್ಲಿ ಪುಸ್ತಕದ ವಿಷಯಗಳನ್ನು ಅಲ್ಲದೆ ಇತರ ಎಲ್ಲಾ ಸಂಸ್ಕೃತಿಕ ಚಟುವಟಿಕೆಯಲ್ಲಿ ತಮ್ಮನು ತೊಡಗಿಸಿಕೊಳ್ಳುವವರು ಎಂಬುದು ಸಂತಸದ ವಿಷಯ.
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…