ಸುಳ್ಯ: ಚಾರಣ ಎಂದರೆ ಎಲ್ಲಾ ಕಷ್ಟ ನೋವುಗಳನ್ನು ಮರೆತು ಮಳೆ, ಚಳಿಯಲ್ಲಿ, ಕಾಡು ಗುಡ್ಡಗಳನ್ನು ಯಾವುದೇ ಭಯ ಪಡದೆ ಗುಡ್ಡವೇರಲು ಇಷ್ಟ ಪಡುವವರು ಅಂದರೆ ಸುಳ್ಯದ ಕಲಾ ಲಹರಿ ತಂಡ.
ಸುಳ್ಯ ತಾಲೂಕಿನ ಹಲವು ಕಡೆ ಸಂಸ್ಕೃತಿಕ ಕಾರ್ಯಮದಲ್ಲಿ ತನ್ನದೇ ಅದ ಕಲೆ ಪ್ರದರ್ಶಿಸುವವರು ಹಾಗೂ ರಜೆಯ ಮಜವನ್ನು ಪಡೆಯಲು ತಮ್ಮ ತಮ್ಮ ಸ್ನೇಹಿತರೊಡನೆ ಅಲ್ಲದೆ ಊರಿನ ಹಿರಿಯರೊಡನೆ ಸ್ನೇಹ ಮನೋಭಾವನೆಯನ್ನು ತುಂಬಿ ಹೊರಡುವ ಈ ತಂಡ ಈ ಬಾರಿ ಜೂ 16 ರಂದು ಉಬರಡ್ಕ ಗ್ರಾಮದ ಪೂಮಲೆ ಬೆಟ್ಟಕ್ಕೆ ಚಾರಣ ಕೈಕೊಂಡಿತು. ಇದರಲ್ಲಿ ಸುಳ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಹೆಚ್ಚಾಗಿದ್ದು ಅವರೆಲ್ಲಾ ವಿದ್ಯಾರ್ಥಿ ಜೇವನದಲ್ಲಿ ಪುಸ್ತಕದ ವಿಷಯಗಳನ್ನು ಅಲ್ಲದೆ ಇತರ ಎಲ್ಲಾ ಸಂಸ್ಕೃತಿಕ ಚಟುವಟಿಕೆಯಲ್ಲಿ ತಮ್ಮನು ತೊಡಗಿಸಿಕೊಳ್ಳುವವರು ಎಂಬುದು ಸಂತಸದ ವಿಷಯ.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…