Advertisement
Categories: Uncategorized

ಸುಳ್ಯದ ಗಾಂಧಿನಗರದಲ್ಲಿ ಪಟೇಲ್ ಮೆಡಿಕಲ್ಸ್ ಶುಭಾರಂಭ

Share

ಸುಳ್ಯ: ಇಲ್ಲಿನ ಗಾಂಧಿನಗರ ಆಲೆಟ್ಟಿ ರಸ್ತೆಯ ತಿರುವಿನಲ್ಲಿ ಬದ್ರುದ್ದೀನ್ ಪಟೇಲ್ ಮತ್ತು ಐ.ಇಸ್ಮಾಯಿಲ್ ಅವರ ಪಾಲುದಾರಿಕೆಯ ಪಟೇಲ್ ಮೆಡಿಕಲ್ಸ್ ಶುಭಾರಂಭಗೊಂಡಿತು.
ಅಲ್ ಹಜ್ ಅಸ್ಸಯ್ಯದ್ ಕೆ.ಎಸ್.ಅಟ್ಟಕೋಯ ತಂಙಳ್ ಕುಂಬೋಳ್ ಅವರು ಉದ್ಘಾಟಸಿ ದು:ವಾ ನೆರವೇರಿಸಿದರು. ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಡಾ.ಹರಪ್ರಸಾದ್ ತುದಿಯಡ್ಕ, ಅರಂತೋಡು ಎನ್.ಎಂ.ಪಿ.ಯು.ಕಾಲೇಜಿನ ಸಂಚಾಲಕರಾದ ಕೆ.ಆರ್.ಗಂಗಾಧರ, ನ.ಪಂ.ಸದಸ್ಯರಾದ.ಎಂ.ವೆಂಕಪ್ಪ ಗೌಡ ರವರು ಸಂಸ್ಥೆಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ, ನ.ಪಂ.ಮಾಜಿ ಅಧ್ಯಕ್ಷರಾದ ಎನ್.ಎ.ರಾಮಚಂದ್ರ, ಎಸ್.ಸಂಶುದ್ದೀನ್, ತೆಕ್ಕಿಲ್ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ.ಶಹೀದ್, ಭಾರತ್ ಮೆಡಿಕಲ್ಸ್ ನ ಮಾಲಕ ಪ್ರಭಾಕರ ಬಿ.ಪಿ, ಎ.ಪಿ.ಯಂ.ಸಿ.ನಿರ್ದೇಶಕ ಹಾಜಿ ಆದಂ ಕಮ್ಮಾಡಿ, ಕೆಪೆಕ್ ನಿರ್ದೇಶಕ ಪಿ.ಎ.ಮಹಮ್ಮದ್, ಕೆ.ವಿ.ಜಿ.ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರೋಫೆಸರ್ ಡಾ.ಹರ್ಷವರ್ಧನ್ ಅರಂತೋಡು, ನ.ಪಂ.ಸದಸ್ಯರಾದ ಉಮ್ಮರ್ ಕೆ.ಎಸ್, ಶರೀಫ್ ಕಂಠಿ, ಹಾಜಿ ರಿಯಾಝ್ ಅಹ್ಮದ್ ಕಟ್ಟೆಕ್ಕಾರ್,  ಪ್ರವಿತಾ ಪ್ರಶಾಂತ್, ಅರಂತೋಡು ಎನ್.ಯಂ.ಪಿ.ಯು.ಕಾಲೇಜಿನ ಉಪಾಧ್ಯಕ್ಷ ಹಾಜಿ ಅಹ್ಮದ್ ಕುಂಞ ಪಟೇಲ್, ಪತ್ರಕರ್ತ ಶರೀಫ್ ಜಟ್ಟಿಪಳ್ಳ  ಹಾಗೂ ಇತರ ಗಣ್ಯರು ಉಪಸ್ಥಿತರಿದ್ದು ಶುಭ ಹಾರೈಸಿದರು.

ನ.ಪಂ.ಮಾಜಿ ಸದಸ್ಯಕೆ.ಎಂ.ಮುಸ್ತಾಫ ಅವರು ಕಾರ್ಯಕ್ರಮ ನಿರ್ವಹಿಸಿದರು.ಪಾಲುದಾರರಾದ ಬದ್ರುದ್ದೀನ್ ಪಟೇಲ್ ಮತ್ತು ಐ.ಇಸ್ಮಾಯಿಲ್ ಅವರು ಸರ್ವರನ್ನು ಸ್ವಾಗತಿಸಿದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

11 hours ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

14 hours ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

17 hours ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

1 day ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

2 days ago