Advertisement
Categories: Uncategorized

ಸುಳ್ಯದ ಗಾಂಧಿನಗರದಲ್ಲಿ ಪಟೇಲ್ ಮೆಡಿಕಲ್ಸ್ ಶುಭಾರಂಭ

Share

ಸುಳ್ಯ: ಇಲ್ಲಿನ ಗಾಂಧಿನಗರ ಆಲೆಟ್ಟಿ ರಸ್ತೆಯ ತಿರುವಿನಲ್ಲಿ ಬದ್ರುದ್ದೀನ್ ಪಟೇಲ್ ಮತ್ತು ಐ.ಇಸ್ಮಾಯಿಲ್ ಅವರ ಪಾಲುದಾರಿಕೆಯ ಪಟೇಲ್ ಮೆಡಿಕಲ್ಸ್ ಶುಭಾರಂಭಗೊಂಡಿತು.
ಅಲ್ ಹಜ್ ಅಸ್ಸಯ್ಯದ್ ಕೆ.ಎಸ್.ಅಟ್ಟಕೋಯ ತಂಙಳ್ ಕುಂಬೋಳ್ ಅವರು ಉದ್ಘಾಟಸಿ ದು:ವಾ ನೆರವೇರಿಸಿದರು. ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಡಾ.ಹರಪ್ರಸಾದ್ ತುದಿಯಡ್ಕ, ಅರಂತೋಡು ಎನ್.ಎಂ.ಪಿ.ಯು.ಕಾಲೇಜಿನ ಸಂಚಾಲಕರಾದ ಕೆ.ಆರ್.ಗಂಗಾಧರ, ನ.ಪಂ.ಸದಸ್ಯರಾದ.ಎಂ.ವೆಂಕಪ್ಪ ಗೌಡ ರವರು ಸಂಸ್ಥೆಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ, ನ.ಪಂ.ಮಾಜಿ ಅಧ್ಯಕ್ಷರಾದ ಎನ್.ಎ.ರಾಮಚಂದ್ರ, ಎಸ್.ಸಂಶುದ್ದೀನ್, ತೆಕ್ಕಿಲ್ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ.ಶಹೀದ್, ಭಾರತ್ ಮೆಡಿಕಲ್ಸ್ ನ ಮಾಲಕ ಪ್ರಭಾಕರ ಬಿ.ಪಿ, ಎ.ಪಿ.ಯಂ.ಸಿ.ನಿರ್ದೇಶಕ ಹಾಜಿ ಆದಂ ಕಮ್ಮಾಡಿ, ಕೆಪೆಕ್ ನಿರ್ದೇಶಕ ಪಿ.ಎ.ಮಹಮ್ಮದ್, ಕೆ.ವಿ.ಜಿ.ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರೋಫೆಸರ್ ಡಾ.ಹರ್ಷವರ್ಧನ್ ಅರಂತೋಡು, ನ.ಪಂ.ಸದಸ್ಯರಾದ ಉಮ್ಮರ್ ಕೆ.ಎಸ್, ಶರೀಫ್ ಕಂಠಿ, ಹಾಜಿ ರಿಯಾಝ್ ಅಹ್ಮದ್ ಕಟ್ಟೆಕ್ಕಾರ್,  ಪ್ರವಿತಾ ಪ್ರಶಾಂತ್, ಅರಂತೋಡು ಎನ್.ಯಂ.ಪಿ.ಯು.ಕಾಲೇಜಿನ ಉಪಾಧ್ಯಕ್ಷ ಹಾಜಿ ಅಹ್ಮದ್ ಕುಂಞ ಪಟೇಲ್, ಪತ್ರಕರ್ತ ಶರೀಫ್ ಜಟ್ಟಿಪಳ್ಳ  ಹಾಗೂ ಇತರ ಗಣ್ಯರು ಉಪಸ್ಥಿತರಿದ್ದು ಶುಭ ಹಾರೈಸಿದರು.

ನ.ಪಂ.ಮಾಜಿ ಸದಸ್ಯಕೆ.ಎಂ.ಮುಸ್ತಾಫ ಅವರು ಕಾರ್ಯಕ್ರಮ ನಿರ್ವಹಿಸಿದರು.ಪಾಲುದಾರರಾದ ಬದ್ರುದ್ದೀನ್ ಪಟೇಲ್ ಮತ್ತು ಐ.ಇಸ್ಮಾಯಿಲ್ ಅವರು ಸರ್ವರನ್ನು ಸ್ವಾಗತಿಸಿದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

1 day ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

1 day ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

2 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

3 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

3 days ago