ಸುಳ್ಯ: ಸುಳ್ಯದ ಗ್ರಾಮೀಣ ರಸ್ತೆ ದುರಸ್ತಿ ಮಾಡಿ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಸುಳ್ಯದ ಬಿಜೆಪಿ ನಿಯೋಗ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಮನವಿ ಸಲ್ಲಿಸಿತು. ಶುಕ್ರವಾರ ಬೆಂಗಳೂರಿನಲ್ಲಿ ಸಚಿವರನ್ನು ಭೇಟಿ ಮಾಡಿದ ನಿಯೋಗ ಸಂಪೂರ್ಣ ಹದಗೆಟ್ಟಿರುವ ಸುಳ್ಯದ ಗ್ರಾಮೀಣ ರಸ್ತೆಗಳನ್ನು ದುರಸ್ಥಿ ಪಡಿಸಲು ಅನುದಾನ ಒದಗಿಸಬೇಕು ಎಂದು ಮನವಿ ಸಲ್ಲಿಸಿದರು.
ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ಮುಖಂಡರಾದ ಎಸ್.ಎನ್.ಮನ್ಮಥ, ಎ.ವಿ.ತೀರ್ಥರಾಮ, ವೆಂಕಟ್ ದಂಬೆಕೋಡಿ, ಮುಳಿಯ ಕೇಶವ ಭಟ್, ಎನ್.ಎ.ರಾಮಚಂದ್ರ, ಸುಧಾಕರ ಕಾಮತ್, ವಿನಯಕುಮಾರ್ ಕಂದಡ್ಕ, ದಿನೇಶ್ ಮೆದು, ರಾಕೇಶ್ ರೈ ಕೆಡೆಂಜಿ ಮತ್ತಿತರರು ನಿಯೋಗದಲ್ಲಿದ್ದರು.
ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು…
ಗುಜ್ಜೆ ಕಟ್ಲೇಟ್ ಮಾಡುವ ವಿಧಾನದ ಬಗ್ಗೆ ಗೃಹಿಣಿ ದಿವ್ಯಮಹೇಶ್ ಅವರು ಇಲ್ಲಿ ವಿವರ…
ಪ್ರಯಾಗ್ ರಾಜ್ ತಲಪುವ ವೇಳೆ ಆಗುತ್ತಿರುವ ಸಂತಸದ ಬಗ್ಗೆ ಸುರೇಶ್ಚಂದ್ರ ಅವರು ಬರೆದಿದ್ದಾರೆ…
ಶಿಕ್ಷಣವೆಂದರೆ ಅದು ಹಣ ಕೊಟ್ಟು ಪಡೆಯುವ ವಸ್ತುವಿನಂತೆ ಬಿಕರಿಯಾಗುತ್ತಿದೆ. ಈ ದೃಷ್ಠಿಯಿಂದ ಶಿಕ್ಷಣ…
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…