ಸುಳ್ಯ: ಅತ್ಯಂತ ಜನಪ್ರಿಯ ಹಾಗೂ ಸಜ್ಜನ ಹಿರಿಯ ಶಾಸಕರಾದ ಅಂಗಾರ ಅವರಿಗೆ ಸಚಿವ ಸ್ಥಾನ ದೊರಕಬೇಕು ಎಂಬುದಾಗಿ ಸುಳ್ಯದ ಬಹುತೇಕ ಜನರು ಪಕ್ಷಾತೀತವಾಗಿ ಅಭಿಪ್ರಾಯ ಪ್ರಕಟಿಸಿದ್ದರು.ಆದ್ದರಿಂದ ಪಕ್ಷದ ಕಾರ್ಯಕರ್ತರ ಮತ್ತು ಸುಳ್ಯದ ಜನರ ನಿರಂತರ 26 ವರ್ಷಗಳ ಬೆಂಬಲವನ್ನು ಪರಿಗಣಿಸಿ ಎರಡನೆ ವಿಸ್ತರಣೆ ಸಂದರ್ಭದಲ್ಲಿಯಾದರೂ ಸಚಿವ ಸ್ಥಾನ ಅವಕಾಶವು ಸುಳ್ಯದ ಮಹಾಜನತೆಯ ಅಪೇಕ್ಷೆಯಾಗಿದೆ ಎಂದು ಸುನಿಲ್ ಕೇರ್ಪಳ ಪ್ರತಿಕ್ರಿಯೆ ನೀಡಿದ್ದಾರೆ.ದಕ್ಷಿಣ ಕನ್ನಡದಲ್ಲಿ ಒಬ್ಬ ಮಾದರಿ ಶಾಸಕರಾಗಿ ಅತ್ಯಂತ ಹೆಚ್ಚಿನ ಅನುಭವಿ ಶಾಸಕರ ಕಡೆಗಣನೆಯಿಂದ , ಪಕ್ಷ ನಿಷ್ಟಾವಂತರನ್ನು ಭ್ರಷ್ಟರ ಮುಂದೆ ಕಡೆಗಣಿಸುತ್ತಿದೆ ಎಂಬ ಕೆಟ್ಟ ಸಂದೇಶ ರವಾನೆಯಾಗುತ್ತದೆ ಎಂದು ಅವರು ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.
ಜೂನ್ 12ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಹಾಗೂ ಕೆಲವು ಭಾಗಗಳಲ್ಲಿ ಭಾರಿ…
ಜೂನ್ 12 ರಿಂದ 15 ರವರೆಗೆ ಕರ್ನಾಟಕದಲ್ಲಿ ಮತ್ತು ಜೂನ್ 13 ರಿಂದ…
ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…
ಕಳೆದ 11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ಶೇಕಡ 21.1 ರಿಂದ…
ಬಂದರು ಸಂಪರ್ಕಕ್ಕಾಗಿ ಮತ್ತು ಧಾರ್ಮಿಕ ಪ್ರವಾಸೋದ್ಯಮಕ್ಕಾಗಿ 3 ಸಾವಿರ ಕಿಲೋ ಮೀಟರ್ಗಿಂತ ಹೆಚ್ಚಿನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490