ಸುಳ್ಯ: ಅತ್ಯಂತ ಜನಪ್ರಿಯ ಹಾಗೂ ಸಜ್ಜನ ಹಿರಿಯ ಶಾಸಕರಾದ ಅಂಗಾರ ಅವರಿಗೆ ಸಚಿವ ಸ್ಥಾನ ದೊರಕಬೇಕು ಎಂಬುದಾಗಿ ಸುಳ್ಯದ ಬಹುತೇಕ ಜನರು ಪಕ್ಷಾತೀತವಾಗಿ ಅಭಿಪ್ರಾಯ ಪ್ರಕಟಿಸಿದ್ದರು.ಆದ್ದರಿಂದ ಪಕ್ಷದ ಕಾರ್ಯಕರ್ತರ ಮತ್ತು ಸುಳ್ಯದ ಜನರ ನಿರಂತರ 26 ವರ್ಷಗಳ ಬೆಂಬಲವನ್ನು ಪರಿಗಣಿಸಿ ಎರಡನೆ ವಿಸ್ತರಣೆ ಸಂದರ್ಭದಲ್ಲಿಯಾದರೂ ಸಚಿವ ಸ್ಥಾನ ಅವಕಾಶವು ಸುಳ್ಯದ ಮಹಾಜನತೆಯ ಅಪೇಕ್ಷೆಯಾಗಿದೆ ಎಂದು ಸುನಿಲ್ ಕೇರ್ಪಳ ಪ್ರತಿಕ್ರಿಯೆ ನೀಡಿದ್ದಾರೆ.ದಕ್ಷಿಣ ಕನ್ನಡದಲ್ಲಿ ಒಬ್ಬ ಮಾದರಿ ಶಾಸಕರಾಗಿ ಅತ್ಯಂತ ಹೆಚ್ಚಿನ ಅನುಭವಿ ಶಾಸಕರ ಕಡೆಗಣನೆಯಿಂದ , ಪಕ್ಷ ನಿಷ್ಟಾವಂತರನ್ನು ಭ್ರಷ್ಟರ ಮುಂದೆ ಕಡೆಗಣಿಸುತ್ತಿದೆ ಎಂಬ ಕೆಟ್ಟ ಸಂದೇಶ ರವಾನೆಯಾಗುತ್ತದೆ ಎಂದು ಅವರು ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…