ಸುಳ್ಯ: ಅತ್ಯಂತ ಜನಪ್ರಿಯ ಹಾಗೂ ಸಜ್ಜನ ಹಿರಿಯ ಶಾಸಕರಾದ ಅಂಗಾರ ಅವರಿಗೆ ಸಚಿವ ಸ್ಥಾನ ದೊರಕಬೇಕು ಎಂಬುದಾಗಿ ಸುಳ್ಯದ ಬಹುತೇಕ ಜನರು ಪಕ್ಷಾತೀತವಾಗಿ ಅಭಿಪ್ರಾಯ ಪ್ರಕಟಿಸಿದ್ದರು.ಆದ್ದರಿಂದ ಪಕ್ಷದ ಕಾರ್ಯಕರ್ತರ ಮತ್ತು ಸುಳ್ಯದ ಜನರ ನಿರಂತರ 26 ವರ್ಷಗಳ ಬೆಂಬಲವನ್ನು ಪರಿಗಣಿಸಿ ಎರಡನೆ ವಿಸ್ತರಣೆ ಸಂದರ್ಭದಲ್ಲಿಯಾದರೂ ಸಚಿವ ಸ್ಥಾನ ಅವಕಾಶವು ಸುಳ್ಯದ ಮಹಾಜನತೆಯ ಅಪೇಕ್ಷೆಯಾಗಿದೆ ಎಂದು ಸುನಿಲ್ ಕೇರ್ಪಳ ಪ್ರತಿಕ್ರಿಯೆ ನೀಡಿದ್ದಾರೆ.ದಕ್ಷಿಣ ಕನ್ನಡದಲ್ಲಿ ಒಬ್ಬ ಮಾದರಿ ಶಾಸಕರಾಗಿ ಅತ್ಯಂತ ಹೆಚ್ಚಿನ ಅನುಭವಿ ಶಾಸಕರ ಕಡೆಗಣನೆಯಿಂದ , ಪಕ್ಷ ನಿಷ್ಟಾವಂತರನ್ನು ಭ್ರಷ್ಟರ ಮುಂದೆ ಕಡೆಗಣಿಸುತ್ತಿದೆ ಎಂಬ ಕೆಟ್ಟ ಸಂದೇಶ ರವಾನೆಯಾಗುತ್ತದೆ ಎಂದು ಅವರು ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.
ನಮಗೆ ಸಂಬಂಧಿಸಿದ್ದ ಅಲ್ಲ, ಕಾನೂನು ಇದೆ, ಇಲಾಖೆಗಳು ಇವೆ, ತನಿಖೆಯಾಗುತ್ತಿದೆ. ಹೀಗಾಗಿ ಮಾತನಾಡಬಾರದು,…
ನರೇಗಾ ಸೇರಿದಂತೆ ಇತರೆ ಗ್ರಾಮೀಣ ಕೆಲಸಗಳಲ್ಲಿ ದುಡಿಯುವ ಮಹಿಳೆಯರ ನೆರವಿಗೆ ಬಂದಿರುವ ರಾಜ್ಯ…
ಕಳೆದ 11 ವರ್ಷಗಳಲ್ಲಿ ಎನ್ ಡಿಎ ಸರ್ಕಾರ ರೈತರ ಆದಾಯ ದ್ವಿಗುಣ ಮತ್ತು…
ಕೃಷಿ ಬದುಕಿನ ಮಹಿಳೆಯೊಬ್ಬರು ತನ್ನದೇ ಕೃಷಿ ಚಟುವಟಿಕೆಯಲ್ಲಿ ಯಾವುದೇ ಸಂಕೋಚ ತೋರದೆ, ಅಡಿಕೆ…
ಮಂಗಳವಾರ ಉತ್ತರಾಖಂಡದ ಗುಡ್ಡಗಾಡು ರಾಜ್ಯದ ಧರಾಲಿ ಜಿಲ್ಲೆಯಲ್ಲಿ ಭಾರಿ ಮೇಘಸ್ಫೋಟ ಸಂಭವಿಸಿದೆ. ಖೀರ್…
ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಹನುಮಂತಪುರ ಗ್ರಾಮದ ಕೆರೆಯ ಕೋಡಿ ನೀರು ಹರಿಯುವ…