ಸುಳ್ಯ: ಅತ್ಯಂತ ಜನಪ್ರಿಯ ಹಾಗೂ ಸಜ್ಜನ ಹಿರಿಯ ಶಾಸಕರಾದ ಅಂಗಾರ ಅವರಿಗೆ ಸಚಿವ ಸ್ಥಾನ ದೊರಕಬೇಕು ಎಂಬುದಾಗಿ ಸುಳ್ಯದ ಬಹುತೇಕ ಜನರು ಪಕ್ಷಾತೀತವಾಗಿ ಅಭಿಪ್ರಾಯ ಪ್ರಕಟಿಸಿದ್ದರು.ಆದ್ದರಿಂದ ಪಕ್ಷದ ಕಾರ್ಯಕರ್ತರ ಮತ್ತು ಸುಳ್ಯದ ಜನರ ನಿರಂತರ 26 ವರ್ಷಗಳ ಬೆಂಬಲವನ್ನು ಪರಿಗಣಿಸಿ ಎರಡನೆ ವಿಸ್ತರಣೆ ಸಂದರ್ಭದಲ್ಲಿಯಾದರೂ ಸಚಿವ ಸ್ಥಾನ ಅವಕಾಶವು ಸುಳ್ಯದ ಮಹಾಜನತೆಯ ಅಪೇಕ್ಷೆಯಾಗಿದೆ ಎಂದು ಸುನಿಲ್ ಕೇರ್ಪಳ ಪ್ರತಿಕ್ರಿಯೆ ನೀಡಿದ್ದಾರೆ.ದಕ್ಷಿಣ ಕನ್ನಡದಲ್ಲಿ ಒಬ್ಬ ಮಾದರಿ ಶಾಸಕರಾಗಿ ಅತ್ಯಂತ ಹೆಚ್ಚಿನ ಅನುಭವಿ ಶಾಸಕರ ಕಡೆಗಣನೆಯಿಂದ , ಪಕ್ಷ ನಿಷ್ಟಾವಂತರನ್ನು ಭ್ರಷ್ಟರ ಮುಂದೆ ಕಡೆಗಣಿಸುತ್ತಿದೆ ಎಂಬ ಕೆಟ್ಟ ಸಂದೇಶ ರವಾನೆಯಾಗುತ್ತದೆ ಎಂದು ಅವರು ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…