ಸುಳ್ಯ: ಅತ್ಯಂತ ಜನಪ್ರಿಯ ಹಾಗೂ ಸಜ್ಜನ ಹಿರಿಯ ಶಾಸಕರಾದ ಅಂಗಾರ ಅವರಿಗೆ ಸಚಿವ ಸ್ಥಾನ ದೊರಕಬೇಕು ಎಂಬುದಾಗಿ ಸುಳ್ಯದ ಬಹುತೇಕ ಜನರು ಪಕ್ಷಾತೀತವಾಗಿ ಅಭಿಪ್ರಾಯ ಪ್ರಕಟಿಸಿದ್ದರು.ಆದ್ದರಿಂದ ಪಕ್ಷದ ಕಾರ್ಯಕರ್ತರ ಮತ್ತು ಸುಳ್ಯದ ಜನರ ನಿರಂತರ 26 ವರ್ಷಗಳ ಬೆಂಬಲವನ್ನು ಪರಿಗಣಿಸಿ ಎರಡನೆ ವಿಸ್ತರಣೆ ಸಂದರ್ಭದಲ್ಲಿಯಾದರೂ ಸಚಿವ ಸ್ಥಾನ ಅವಕಾಶವು ಸುಳ್ಯದ ಮಹಾಜನತೆಯ ಅಪೇಕ್ಷೆಯಾಗಿದೆ ಎಂದು ಸುನಿಲ್ ಕೇರ್ಪಳ ಪ್ರತಿಕ್ರಿಯೆ ನೀಡಿದ್ದಾರೆ.ದಕ್ಷಿಣ ಕನ್ನಡದಲ್ಲಿ ಒಬ್ಬ ಮಾದರಿ ಶಾಸಕರಾಗಿ ಅತ್ಯಂತ ಹೆಚ್ಚಿನ ಅನುಭವಿ ಶಾಸಕರ ಕಡೆಗಣನೆಯಿಂದ , ಪಕ್ಷ ನಿಷ್ಟಾವಂತರನ್ನು ಭ್ರಷ್ಟರ ಮುಂದೆ ಕಡೆಗಣಿಸುತ್ತಿದೆ ಎಂಬ ಕೆಟ್ಟ ಸಂದೇಶ ರವಾನೆಯಾಗುತ್ತದೆ ಎಂದು ಅವರು ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…