ಸುಳ್ಯ: ಅತ್ಯಂತ ಜನಪ್ರಿಯ ಹಾಗೂ ಸಜ್ಜನ ಹಿರಿಯ ಶಾಸಕರಾದ ಅಂಗಾರ ಅವರಿಗೆ ಸಚಿವ ಸ್ಥಾನ ದೊರಕಬೇಕು ಎಂಬುದಾಗಿ ಸುಳ್ಯದ ಬಹುತೇಕ ಜನರು ಪಕ್ಷಾತೀತವಾಗಿ ಅಭಿಪ್ರಾಯ ಪ್ರಕಟಿಸಿದ್ದರು.ಆದ್ದರಿಂದ ಪಕ್ಷದ ಕಾರ್ಯಕರ್ತರ ಮತ್ತು ಸುಳ್ಯದ ಜನರ ನಿರಂತರ 26 ವರ್ಷಗಳ ಬೆಂಬಲವನ್ನು ಪರಿಗಣಿಸಿ ಎರಡನೆ ವಿಸ್ತರಣೆ ಸಂದರ್ಭದಲ್ಲಿಯಾದರೂ ಸಚಿವ ಸ್ಥಾನ ಅವಕಾಶವು ಸುಳ್ಯದ ಮಹಾಜನತೆಯ ಅಪೇಕ್ಷೆಯಾಗಿದೆ ಎಂದು ಸುನಿಲ್ ಕೇರ್ಪಳ ಪ್ರತಿಕ್ರಿಯೆ ನೀಡಿದ್ದಾರೆ.ದಕ್ಷಿಣ ಕನ್ನಡದಲ್ಲಿ ಒಬ್ಬ ಮಾದರಿ ಶಾಸಕರಾಗಿ ಅತ್ಯಂತ ಹೆಚ್ಚಿನ ಅನುಭವಿ ಶಾಸಕರ ಕಡೆಗಣನೆಯಿಂದ , ಪಕ್ಷ ನಿಷ್ಟಾವಂತರನ್ನು ಭ್ರಷ್ಟರ ಮುಂದೆ ಕಡೆಗಣಿಸುತ್ತಿದೆ ಎಂಬ ಕೆಟ್ಟ ಸಂದೇಶ ರವಾನೆಯಾಗುತ್ತದೆ ಎಂದು ಅವರು ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…