ಸುಳ್ಯ: ಅತ್ಯಂತ ಜನಪ್ರಿಯ ಹಾಗೂ ಸಜ್ಜನ ಹಿರಿಯ ಶಾಸಕರಾದ ಅಂಗಾರ ಅವರಿಗೆ ಸಚಿವ ಸ್ಥಾನ ದೊರಕಬೇಕು ಎಂಬುದಾಗಿ ಸುಳ್ಯದ ಬಹುತೇಕ ಜನರು ಪಕ್ಷಾತೀತವಾಗಿ ಅಭಿಪ್ರಾಯ ಪ್ರಕಟಿಸಿದ್ದರು.ಆದ್ದರಿಂದ ಪಕ್ಷದ ಕಾರ್ಯಕರ್ತರ ಮತ್ತು ಸುಳ್ಯದ ಜನರ ನಿರಂತರ 26 ವರ್ಷಗಳ ಬೆಂಬಲವನ್ನು ಪರಿಗಣಿಸಿ ಎರಡನೆ ವಿಸ್ತರಣೆ ಸಂದರ್ಭದಲ್ಲಿಯಾದರೂ ಸಚಿವ ಸ್ಥಾನ ಅವಕಾಶವು ಸುಳ್ಯದ ಮಹಾಜನತೆಯ ಅಪೇಕ್ಷೆಯಾಗಿದೆ ಎಂದು ಸುನಿಲ್ ಕೇರ್ಪಳ ಪ್ರತಿಕ್ರಿಯೆ ನೀಡಿದ್ದಾರೆ.ದಕ್ಷಿಣ ಕನ್ನಡದಲ್ಲಿ ಒಬ್ಬ ಮಾದರಿ ಶಾಸಕರಾಗಿ ಅತ್ಯಂತ ಹೆಚ್ಚಿನ ಅನುಭವಿ ಶಾಸಕರ ಕಡೆಗಣನೆಯಿಂದ , ಪಕ್ಷ ನಿಷ್ಟಾವಂತರನ್ನು ಭ್ರಷ್ಟರ ಮುಂದೆ ಕಡೆಗಣಿಸುತ್ತಿದೆ ಎಂಬ ಕೆಟ್ಟ ಸಂದೇಶ ರವಾನೆಯಾಗುತ್ತದೆ ಎಂದು ಅವರು ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…