ಸುಳ್ಯ: ಅತ್ಯಂತ ಜನಪ್ರಿಯ ಹಾಗೂ ಸಜ್ಜನ ಹಿರಿಯ ಶಾಸಕರಾದ ಅಂಗಾರ ಅವರಿಗೆ ಸಚಿವ ಸ್ಥಾನ ದೊರಕಬೇಕು ಎಂಬುದಾಗಿ ಸುಳ್ಯದ ಬಹುತೇಕ ಜನರು ಪಕ್ಷಾತೀತವಾಗಿ ಅಭಿಪ್ರಾಯ ಪ್ರಕಟಿಸಿದ್ದರು.ಆದ್ದರಿಂದ ಪಕ್ಷದ ಕಾರ್ಯಕರ್ತರ ಮತ್ತು ಸುಳ್ಯದ ಜನರ ನಿರಂತರ 26 ವರ್ಷಗಳ ಬೆಂಬಲವನ್ನು ಪರಿಗಣಿಸಿ ಎರಡನೆ ವಿಸ್ತರಣೆ ಸಂದರ್ಭದಲ್ಲಿಯಾದರೂ ಸಚಿವ ಸ್ಥಾನ ಅವಕಾಶವು ಸುಳ್ಯದ ಮಹಾಜನತೆಯ ಅಪೇಕ್ಷೆಯಾಗಿದೆ ಎಂದು ಸುನಿಲ್ ಕೇರ್ಪಳ ಪ್ರತಿಕ್ರಿಯೆ ನೀಡಿದ್ದಾರೆ.ದಕ್ಷಿಣ ಕನ್ನಡದಲ್ಲಿ ಒಬ್ಬ ಮಾದರಿ ಶಾಸಕರಾಗಿ ಅತ್ಯಂತ ಹೆಚ್ಚಿನ ಅನುಭವಿ ಶಾಸಕರ ಕಡೆಗಣನೆಯಿಂದ , ಪಕ್ಷ ನಿಷ್ಟಾವಂತರನ್ನು ಭ್ರಷ್ಟರ ಮುಂದೆ ಕಡೆಗಣಿಸುತ್ತಿದೆ ಎಂಬ ಕೆಟ್ಟ ಸಂದೇಶ ರವಾನೆಯಾಗುತ್ತದೆ ಎಂದು ಅವರು ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.
ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…
ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…
ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…
ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್ 1ರಂದು ಪುತ್ತೂರಿನಲ್ಲಿ ನೇರ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…