ಸುಳ್ಯ: ಅತ್ಯಂತ ಜನಪ್ರಿಯ ಹಾಗೂ ಸಜ್ಜನ ಹಿರಿಯ ಶಾಸಕರಾದ ಅಂಗಾರ ಅವರಿಗೆ ಸಚಿವ ಸ್ಥಾನ ದೊರಕಬೇಕು ಎಂಬುದಾಗಿ ಸುಳ್ಯದ ಬಹುತೇಕ ಜನರು ಪಕ್ಷಾತೀತವಾಗಿ ಅಭಿಪ್ರಾಯ ಪ್ರಕಟಿಸಿದ್ದರು.ಆದ್ದರಿಂದ ಪಕ್ಷದ ಕಾರ್ಯಕರ್ತರ ಮತ್ತು ಸುಳ್ಯದ ಜನರ ನಿರಂತರ 26 ವರ್ಷಗಳ ಬೆಂಬಲವನ್ನು ಪರಿಗಣಿಸಿ ಎರಡನೆ ವಿಸ್ತರಣೆ ಸಂದರ್ಭದಲ್ಲಿಯಾದರೂ ಸಚಿವ ಸ್ಥಾನ ಅವಕಾಶವು ಸುಳ್ಯದ ಮಹಾಜನತೆಯ ಅಪೇಕ್ಷೆಯಾಗಿದೆ ಎಂದು ಸುನಿಲ್ ಕೇರ್ಪಳ ಪ್ರತಿಕ್ರಿಯೆ ನೀಡಿದ್ದಾರೆ.ದಕ್ಷಿಣ ಕನ್ನಡದಲ್ಲಿ ಒಬ್ಬ ಮಾದರಿ ಶಾಸಕರಾಗಿ ಅತ್ಯಂತ ಹೆಚ್ಚಿನ ಅನುಭವಿ ಶಾಸಕರ ಕಡೆಗಣನೆಯಿಂದ , ಪಕ್ಷ ನಿಷ್ಟಾವಂತರನ್ನು ಭ್ರಷ್ಟರ ಮುಂದೆ ಕಡೆಗಣಿಸುತ್ತಿದೆ ಎಂಬ ಕೆಟ್ಟ ಸಂದೇಶ ರವಾನೆಯಾಗುತ್ತದೆ ಎಂದು ಅವರು ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…
ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…