ಸುಳ್ಯ:ಮುಖ್ಯ ಮಂತ್ರಿ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟದಲ್ಲಿ ಸುಳ್ಯದ ಶಾಸಕ ಎಸ್. ಅಂಗಾರರನ್ನು ಸಚಿವ ಸ್ಥಾನ ನೀಡದೆ ಕಡೆಗಣಿಸಲಾಗಿದೆ. ಸುಳ್ಯ ವಿದಾನಸಭಾ ಕ್ಷೇತ್ರದಿಂದ ಸತತ 6 ಬಾರಿ ಶಾಸಕರಾಗಿ ಆಯ್ಕೆಯಾದ ಪಕ್ಷ ನಿಷ್ಠೆ ಹೊಂದಿರುವ ಯಾವುದೇ ಕಳಂಕವಿಲ್ಲದ ಆರ್.ಎಸ್.ಎಸ್. ಕಾರ್ಯಕರ್ತರಾಗಿರುವ ಅಂಗಾರರಿಗೆ ಮಂತ್ರಿ ಸ್ಥಾನ ನೀಡದೆ ಬಿಜೆಪಿ ಹೈಕಮಾಂಡ್ ಮೋಸ ಮಾಡಿದ್ದೂ ಕಳಂಕಿತ, ಹಣಬಲ, ಪ್ರಭಾವ ಹೊಂದಿರುವ ಶಾಸಕರಿಗೆ ಮಣೆ ಹಾಕುವ ಮೂಲಕ ಸುಳ್ಯಕ್ಕೆ ಮತ್ತೊಮ್ಮೆ ಅವಮಾನ ಮಾಡಿದ್ದನ್ನು ನಾವು ಖಂಡಿಸುತ್ತೆವೆ ಎಂದು ಸುಳ್ಯ ಮಹಿಳಾ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಗೀತಾ ಕೋಲ್ಚಾರು ಪ್ರತಿಕ್ರಿಯೆ ನೀಡಿದ್ದಾರೆ.
ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ ಘಟನೆ ಗುಜರಾತಿನ ಅಹಮದಾಬಾದ್ನಲ್ಲಿ…
ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…
ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…
ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…
2025 ರಲ್ಲಿ ಶನಿ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ನಿರ್ಮಾಣವಾಗುತ್ತಿರುವ ನವಪಂಚಮ ರಾಜಯೋಗವು…
ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…