ಸುಳ್ಯ:ಮುಖ್ಯ ಮಂತ್ರಿ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟದಲ್ಲಿ ಸುಳ್ಯದ ಶಾಸಕ ಎಸ್. ಅಂಗಾರರನ್ನು ಸಚಿವ ಸ್ಥಾನ ನೀಡದೆ ಕಡೆಗಣಿಸಲಾಗಿದೆ. ಸುಳ್ಯ ವಿದಾನಸಭಾ ಕ್ಷೇತ್ರದಿಂದ ಸತತ 6 ಬಾರಿ ಶಾಸಕರಾಗಿ ಆಯ್ಕೆಯಾದ ಪಕ್ಷ ನಿಷ್ಠೆ ಹೊಂದಿರುವ ಯಾವುದೇ ಕಳಂಕವಿಲ್ಲದ ಆರ್.ಎಸ್.ಎಸ್. ಕಾರ್ಯಕರ್ತರಾಗಿರುವ ಅಂಗಾರರಿಗೆ ಮಂತ್ರಿ ಸ್ಥಾನ ನೀಡದೆ ಬಿಜೆಪಿ ಹೈಕಮಾಂಡ್ ಮೋಸ ಮಾಡಿದ್ದೂ ಕಳಂಕಿತ, ಹಣಬಲ, ಪ್ರಭಾವ ಹೊಂದಿರುವ ಶಾಸಕರಿಗೆ ಮಣೆ ಹಾಕುವ ಮೂಲಕ ಸುಳ್ಯಕ್ಕೆ ಮತ್ತೊಮ್ಮೆ ಅವಮಾನ ಮಾಡಿದ್ದನ್ನು ನಾವು ಖಂಡಿಸುತ್ತೆವೆ ಎಂದು ಸುಳ್ಯ ಮಹಿಳಾ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಗೀತಾ ಕೋಲ್ಚಾರು ಪ್ರತಿಕ್ರಿಯೆ ನೀಡಿದ್ದಾರೆ.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…