Advertisement
ಸುದ್ದಿಗಳು

ಸುಳ್ಯದ ನಿಷ್ಠಾವಂತ ಶಾಸಕ ಅಂಗಾರರ ಕಡೆಗಣನೆ: ಧರ್ಮಪಾಲ ಗೌಡ ಕೊಯಿಂಗಾಜೆ

Share

ಸುಳ್ಯ: ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟದಲ್ಲಿ ಸುಳ್ಯದ ಶಾಸಕ ಎಸ್. ಅಂಗಾರರನ್ನು ಕಡೆಗಣಿಸಲಾಗಿದೆ. ಸುಳ್ಯ ವಿಧಾನಸಭಾ ಕ್ಷೇತ್ರದಿಂದ ಸತತ 6 ಬಾರಿ ಶಾಸಕರಾಗಿ ಆಯ್ಕೆಯಾದ ಪಕ್ಷ ನಿಷ್ಠೆ ಹೊಂದಿರುವ ಯಾವುದೇ ಕಳಂಕವಿಲ್ಲದ ಆರ್.ಎಸ್.ಎಸ್. ಕಾರ್ಯಕರ್ತರಾಗಿರುವ ಅಂಗಾರರಿಗೆ ಮಂತ್ರಿ ಸ್ಥಾನ ನೀಡದೆ ಬಿಜೆಪಿ ಹೈಕಮಾಂಡ್ ನೈತಿಕತೆ ಕಳೆದುಕೊಂಡಿದೆ. ಆ ಮೂಲಕ ಸುಳ್ಯಕ್ಕೆ ಮತ್ತೊಮ್ಮೆ ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಗೆ ಅವಮಾನ ಮಾಡಿದೆ. ಬಿಜೆಪಿ ಮುಂದಿನ ಸಚಿವ ಸಂಪುಟ ವಿಸ್ತರಣೆಯಲ್ಲಾದರೂ ಅವಕಾಶ ನೀಡಲಿ ಎಂದು ಬಯಸುತ್ತೇವೆ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಗೌಡ ಕೊಯಿಂಗಾಜೆ ಪ್ರತಿಕ್ರಿಯೆ ನೀಡಿದ್ದಾರೆ.

Advertisement
Advertisement
Advertisement
Advertisement

ಸುಳ್ಯ ನಗರದ ಅಬಿವೃದ್ದಿಯಾಗುವ ನಮ್ಮ ಕನಸು ಕನಸಾಗಿ ಉಳಿಯಲಿದೆ: ಶರೀಫ್ ಕಂಠಿ

Advertisement

ನಮ್ಮ ಸುಳ್ಯದ ಶಾಸಕ ಅಂಗಾರರವರು ಸಚಿವರಾಗಿ ಸುಳ್ಯ ನಗರದ ಅಬಿವೃದ್ದಿಯಾಗುವ ನಮ್ಮ ಕನಸು ಕನಸಾಗಿ ಉಳಿಯಲಿದೆ ಬಿಜೆಪಿ ಸರಕಾರ ನಿಷ್ಠಾವಂತರಿಗೆ ಅವಕಾಶ ಕೊಡುವುದಿಲ್ಲ.ಭ್ರಷ್ಟರಿಗೆ ಮಣೆ ಹಾಕುತ್ತಾರೆ.ಯಾವಾಗ ನಮ್ಮ ನಗರ ಸುಂದರ ನಗರವಾಗುವುದು ಎಂದು ನಗರ ಪಂಚಾಯತ್ ಸದಸ್ಯ  ಶರೀಪ್ ಕಂಠಿ ಪ್ರತಿಕ್ರಿಯೆ ನೀಡಿದ್ದಾರೆ.

 

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇಂದ್ರ ಬಜೆಟ್‌ | ರೈತರಿಗೆ ಕಿಸಾನ್ ಕಾರ್ಡ್ ನಿಂದ ಪ್ರಯೋಜನ | ಕೃಷಿ ವಲಯಕ್ಕೆ 137757 ಕೋಟಿ ಅನುದಾನ |

ಕೇಂದ್ರ ಬಜೆಟ್‌ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…

2 hours ago

ಆನೆಗಳ ಚಲನ ವಲನಗಳ ಬಗ್ಗೆ ಸ್ವದೇಶಿ ನಿರ್ಮಿತ ರೇಡಿಯೊ ಕಾಲರ್ ಅಳವಡಿಕೆ | ಅರಣ್ಯ ಸಚಿವ ಈಶ್ವರ್ ಖಂಡ್ರೆ

ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…

2 hours ago

ಹೊಸರುಚಿ | ಪಪ್ಪಾಯ ಹಣ್ಣು ಬರ್ಫಿ

ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…

10 hours ago

ಸೀತೆ ಪುನೀತೆಯೆ ? ಮತ್ತೊಮ್ಮೆ ಅಗ್ನಿ ಪರೀಕ್ಷೆಯೇ?

ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…

13 hours ago

ಎಲ್ಲಾ ಕೃಷಿ ಆದಾಯವನ್ನು ಬ್ಯಾಂಕ್‌ ಉಳಿತಾಯ ಖಾತೆ ಮೂಲಕ ವ್ಯವಹಾರ ಮಾಡಬೇಕು ಏಕೆ..?

ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…

1 day ago

ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ

ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…

1 day ago