ಸುಳ್ಯ: ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟದಲ್ಲಿ ಸುಳ್ಯದ ಶಾಸಕ ಎಸ್. ಅಂಗಾರರನ್ನು ಕಡೆಗಣಿಸಲಾಗಿದೆ. ಸುಳ್ಯ ವಿಧಾನಸಭಾ ಕ್ಷೇತ್ರದಿಂದ ಸತತ 6 ಬಾರಿ ಶಾಸಕರಾಗಿ ಆಯ್ಕೆಯಾದ ಪಕ್ಷ ನಿಷ್ಠೆ ಹೊಂದಿರುವ ಯಾವುದೇ ಕಳಂಕವಿಲ್ಲದ ಆರ್.ಎಸ್.ಎಸ್. ಕಾರ್ಯಕರ್ತರಾಗಿರುವ ಅಂಗಾರರಿಗೆ ಮಂತ್ರಿ ಸ್ಥಾನ ನೀಡದೆ ಬಿಜೆಪಿ ಹೈಕಮಾಂಡ್ ನೈತಿಕತೆ ಕಳೆದುಕೊಂಡಿದೆ. ಆ ಮೂಲಕ ಸುಳ್ಯಕ್ಕೆ ಮತ್ತೊಮ್ಮೆ ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಗೆ ಅವಮಾನ ಮಾಡಿದೆ. ಬಿಜೆಪಿ ಮುಂದಿನ ಸಚಿವ ಸಂಪುಟ ವಿಸ್ತರಣೆಯಲ್ಲಾದರೂ ಅವಕಾಶ ನೀಡಲಿ ಎಂದು ಬಯಸುತ್ತೇವೆ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಗೌಡ ಕೊಯಿಂಗಾಜೆ ಪ್ರತಿಕ್ರಿಯೆ ನೀಡಿದ್ದಾರೆ.
ಸುಳ್ಯ ನಗರದ ಅಬಿವೃದ್ದಿಯಾಗುವ ನಮ್ಮ ಕನಸು ಕನಸಾಗಿ ಉಳಿಯಲಿದೆ: ಶರೀಫ್ ಕಂಠಿ
ನಮ್ಮ ಸುಳ್ಯದ ಶಾಸಕ ಅಂಗಾರರವರು ಸಚಿವರಾಗಿ ಸುಳ್ಯ ನಗರದ ಅಬಿವೃದ್ದಿಯಾಗುವ ನಮ್ಮ ಕನಸು ಕನಸಾಗಿ ಉಳಿಯಲಿದೆ ಬಿಜೆಪಿ ಸರಕಾರ ನಿಷ್ಠಾವಂತರಿಗೆ ಅವಕಾಶ ಕೊಡುವುದಿಲ್ಲ.ಭ್ರಷ್ಟರಿಗೆ ಮಣೆ ಹಾಕುತ್ತಾರೆ.ಯಾವಾಗ ನಮ್ಮ ನಗರ ಸುಂದರ ನಗರವಾಗುವುದು ಎಂದು ನಗರ ಪಂಚಾಯತ್ ಸದಸ್ಯ ಶರೀಪ್ ಕಂಠಿ ಪ್ರತಿಕ್ರಿಯೆ ನೀಡಿದ್ದಾರೆ.
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…