Advertisement
ಸುದ್ದಿಗಳು

ಸುಳ್ಯದ ನಿಷ್ಠಾವಂತ ಶಾಸಕ ಅಂಗಾರರ ಕಡೆಗಣನೆ: ಧರ್ಮಪಾಲ ಗೌಡ ಕೊಯಿಂಗಾಜೆ

Share

ಸುಳ್ಯ: ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟದಲ್ಲಿ ಸುಳ್ಯದ ಶಾಸಕ ಎಸ್. ಅಂಗಾರರನ್ನು ಕಡೆಗಣಿಸಲಾಗಿದೆ. ಸುಳ್ಯ ವಿಧಾನಸಭಾ ಕ್ಷೇತ್ರದಿಂದ ಸತತ 6 ಬಾರಿ ಶಾಸಕರಾಗಿ ಆಯ್ಕೆಯಾದ ಪಕ್ಷ ನಿಷ್ಠೆ ಹೊಂದಿರುವ ಯಾವುದೇ ಕಳಂಕವಿಲ್ಲದ ಆರ್.ಎಸ್.ಎಸ್. ಕಾರ್ಯಕರ್ತರಾಗಿರುವ ಅಂಗಾರರಿಗೆ ಮಂತ್ರಿ ಸ್ಥಾನ ನೀಡದೆ ಬಿಜೆಪಿ ಹೈಕಮಾಂಡ್ ನೈತಿಕತೆ ಕಳೆದುಕೊಂಡಿದೆ. ಆ ಮೂಲಕ ಸುಳ್ಯಕ್ಕೆ ಮತ್ತೊಮ್ಮೆ ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಗೆ ಅವಮಾನ ಮಾಡಿದೆ. ಬಿಜೆಪಿ ಮುಂದಿನ ಸಚಿವ ಸಂಪುಟ ವಿಸ್ತರಣೆಯಲ್ಲಾದರೂ ಅವಕಾಶ ನೀಡಲಿ ಎಂದು ಬಯಸುತ್ತೇವೆ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಗೌಡ ಕೊಯಿಂಗಾಜೆ ಪ್ರತಿಕ್ರಿಯೆ ನೀಡಿದ್ದಾರೆ.

ಸುಳ್ಯ ನಗರದ ಅಬಿವೃದ್ದಿಯಾಗುವ ನಮ್ಮ ಕನಸು ಕನಸಾಗಿ ಉಳಿಯಲಿದೆ: ಶರೀಫ್ ಕಂಠಿ

ನಮ್ಮ ಸುಳ್ಯದ ಶಾಸಕ ಅಂಗಾರರವರು ಸಚಿವರಾಗಿ ಸುಳ್ಯ ನಗರದ ಅಬಿವೃದ್ದಿಯಾಗುವ ನಮ್ಮ ಕನಸು ಕನಸಾಗಿ ಉಳಿಯಲಿದೆ ಬಿಜೆಪಿ ಸರಕಾರ ನಿಷ್ಠಾವಂತರಿಗೆ ಅವಕಾಶ ಕೊಡುವುದಿಲ್ಲ.ಭ್ರಷ್ಟರಿಗೆ ಮಣೆ ಹಾಕುತ್ತಾರೆ.ಯಾವಾಗ ನಮ್ಮ ನಗರ ಸುಂದರ ನಗರವಾಗುವುದು ಎಂದು ನಗರ ಪಂಚಾಯತ್ ಸದಸ್ಯ  ಶರೀಪ್ ಕಂಠಿ ಪ್ರತಿಕ್ರಿಯೆ ನೀಡಿದ್ದಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸರಿಯಾದ ಆಹಾರ ಪದ್ಧತಿಯೇ ರೋಗಮುಕ್ತ ಜೀವನದ ಮೂಲ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…

4 hours ago

ಹವಾಮಾನ ವರದಿ | 30-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಉತ್ತಮ ಮಳೆ

ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…

8 hours ago

ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಘವೇಶ್ವರ ಶ್ರೀ

ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…

17 hours ago

ಅಪೊಲೊ ಫಾರ್ಮಸಿಯಲ್ಲಿ ಉದ್ಯೋಗಾವಕಾಶ : ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ

ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ…

17 hours ago

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

1 day ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

2 days ago