ಸುಳ್ಯ: ನೆಹರು ಮೆಮೋರಿಯಲ್ ಕಾಲೇಜಿನ ಬಿ.ಎ ವಿದ್ಯಾರ್ಥಿಗಳು ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಸುಳ್ಯದ ನ್ಯಾಯಾಲಯಕ್ಕೆ ಭೇಟಿ ನೀಡಿ, ನ್ಯಾಯಾಲಯದ ಕಾರ್ಯ ಚಟುವಟಿಕೆಗಳ ಬಗ್ಗೆ ಶೈಕ್ಷಣಿಕ ಮಾಹಿತಿಯನ್ನು ಪಡೆದುಕೊಂಡರು. ಎಂ ಪುರುಷೋತ್ತಮ ಸೀನಿಯರ್ ಸಿವಿಲ್ ಜಡ್ಜ್ ಮತ್ತು ಜೆ.ಎಮ್.ಎಫ್.ಸಿ ಇವರು ಸಂಪೂರ್ಣವಾದ ಮಾಹಿತಿಯನ್ನು ನೀಡಿ ಸಹಕರಿಸಿದರು. ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥರಾದ ಮಮತ ಕೆ ಮತ್ತು ಧನರಾಜ್ ಬಿ. ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel