ಸುಳ್ಯ: ನೆಹರು ಮೆಮೋರಿಯಲ್ ಕಾಲೇಜಿನ ಬಿ.ಎ ವಿದ್ಯಾರ್ಥಿಗಳು ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಸುಳ್ಯದ ನ್ಯಾಯಾಲಯಕ್ಕೆ ಭೇಟಿ ನೀಡಿ, ನ್ಯಾಯಾಲಯದ ಕಾರ್ಯ ಚಟುವಟಿಕೆಗಳ ಬಗ್ಗೆ ಶೈಕ್ಷಣಿಕ ಮಾಹಿತಿಯನ್ನು ಪಡೆದುಕೊಂಡರು. ಎಂ ಪುರುಷೋತ್ತಮ ಸೀನಿಯರ್ ಸಿವಿಲ್ ಜಡ್ಜ್ ಮತ್ತು ಜೆ.ಎಮ್.ಎಫ್.ಸಿ ಇವರು ಸಂಪೂರ್ಣವಾದ ಮಾಹಿತಿಯನ್ನು ನೀಡಿ ಸಹಕರಿಸಿದರು. ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥರಾದ ಮಮತ ಕೆ ಮತ್ತು ಧನರಾಜ್ ಬಿ. ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.
ಪ್ರೇಮ ಸಂಬಂಧವು ಭಾವನಾತ್ಮಕ ಸಾಮರಸ್ಯ, ಪರಸ್ಪರ ಗೌರವ ಮತ್ತು ವಿಶ್ವಾಸದ ಮೇಲೆ ನಿಂತಿದೆ.…
ದೇಶದ ಪ್ರತಿಷ್ಠಿತ ಮಹೇಂದ್ರ ಏಂಡ್ ಮಹೇಂದ್ರ ಕಂಪೆನಿಯು ನೂತನವಾಗಿ ತಯಾರಿಸಿದ ಹೊಸ ಮಾದರಿಯ…
ಶೇ.30-40 ರಷ್ಟು ಅಡಿಕೆ ಕೊಳೆರೋಗದಿಂದ ಹಾನಿಯಾಗಿರುವ ಹಾಗೂ ಶೇ.50 ಕ್ಕಿಂತ ಅಧಿಕ ಅಡಿಕೆ…
ಹಲಸಿನ ಬೇಳೆ ಸೂಪ್ ಗೆ ಬೇಕಾಗುವ ವಸ್ತುಗಳು : ಹಲಸಿನ ಬೇಳೆ, ಉಪ್ಪು…
ಮಗನಿಗೆ ತಂದೆ, ಮಗಳಿಗೆ ತಾಯಿ, ಸಿಬ್ಬಂದಿಗಳಿಗೆ ಸಂಸ್ಥೆಯು - ಕಾಮಧೇನು. ಕಾಮಿಸಿದ, ಇಚ್ಛಿಸಿದ…
ಪ್ರೀತಿ ಎಂದರೆ ಜೀವನದ ಅತ್ಯುತ್ತಮ ಅನುಭವಗಳಲ್ಲಿ ಒಂದು. ಆದರೆ ಎಲ್ಲರಿಗೂ ಪ್ರೀತಿಯಲ್ಲಿ ಒಂದೇ…