ಸುಳ್ಯ: ತಾಲೂಕಿನ ವಿವಿದೆಡೆ ಬುಧವಾರ ಸಂಜೆ ಉತ್ತಮ ಮಳೆಯಾಗಿದೆ. ಸುಳ್ಯದಲ್ಲಿ ಮಧ್ಯಾಹ್ನದ ವೇಳೆ ಮಳೆ ಆರಂಭವಾಗಿ ನಂತರ ಕಡಿಮೆಯಾಗಿತ್ತು. ಸಂಜೆ ಮತ್ತೆ ಮಳೆ ಸುರಿಯಿತು.
ತಾಲೂಕಿನ ಅರಂತೋಡು, ಗುತ್ತಿಗಾರು, ಸುಬ್ರಹ್ಮಣ್ಯ, ಪಂಜ ಪ್ರದೇಶದಲ್ಲಿ ಉತ್ತಮ ಮಳೆಯಾದರೆ ಬೆಳ್ಳಾರೆ, ನಿಂತಿಕಲ್ಲು ಪ್ರದೇಶದಲ್ಲಿ ಸಂಜೆ ಮಳೆಯಾಯಿತು. ಮಳೆಯ ಜೊತೆ ಗುಡುಗು, ಸಿಡಿಲು ಕೂಡಾ ಇತ್ತು. ಕಳೆದ ಕೆಲವು ದಿನಗಳಿಂದ ಮಳೆಯ ನಿರೀಕ್ಷೆಯಲ್ಲಿ ಕೃಷಿಕರು ಇದ್ದರು. ಇಂದು ಬೆಳಗ್ಗಿನಿಂದಲೇ ಮೋಡ ಕವಿದ ವಾತಾವರಣ ಇದ್ದು ಪಂಜ ಸೇರಿದಂತೆ ವಿವಿದೆಡೆ ಬೆಳಗ್ಗೆಯೇ ತುಂತುರು ಮಳೆಯಾಗಿತ್ತು.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…