ಸುಳ್ಯ : ಸುಳ್ಯ ತಾಲೂಕಿನ ವಿವಿದೆಡೆ ಶನಿವಾರ ರಾತ್ರಿ ಮಳೆಯಾಗಿದೆ. ಕೆಲವು ಕಡೆ ಉತ್ತಮ ಮಳೆಯಾಗಿದೆ. ಮಳೆಯ ಕಾರಣದಿಂದ ವಿದ್ಯುತ್ ಕೈಕೊಟ್ಟಿದೆ.
ಸುಳ್ಯ ತಾಲೂಕಿನ ಅಜ್ಜಾವರ, ಮಂಡೆಕೋಲು , ಸುಳ್ಯ ನಗರ ಸೇರಿದಂತೆ ಬೆಳ್ಳಾರೆ, ಗುತ್ತಿಗಾರು, ಪಂಜ ಮೊದಲಾದ ಕಡೆಗಳಲ್ಲಿ ಮಳೆಯಾಗಿದೆ. ನೀರಿಲ್ಲದೆ ಕಂಗೆಟ್ಟಿದ್ದ ಕೃಷಿಕರಿಗೆ ನೆಮ್ಮದಿ ತಂದಿದೆ.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?