ಸುಳ್ಯ : ಸುಳ್ಯ ತಾಲೂಕಿನ ವಿವಿದೆಡೆ ಶನಿವಾರ ರಾತ್ರಿ ಮಳೆಯಾಗಿದೆ. ಕೆಲವು ಕಡೆ ಉತ್ತಮ ಮಳೆಯಾಗಿದೆ. ಮಳೆಯ ಕಾರಣದಿಂದ ವಿದ್ಯುತ್ ಕೈಕೊಟ್ಟಿದೆ.
ಸುಳ್ಯ ತಾಲೂಕಿನ ಅಜ್ಜಾವರ, ಮಂಡೆಕೋಲು , ಸುಳ್ಯ ನಗರ ಸೇರಿದಂತೆ ಬೆಳ್ಳಾರೆ, ಗುತ್ತಿಗಾರು, ಪಂಜ ಮೊದಲಾದ ಕಡೆಗಳಲ್ಲಿ ಮಳೆಯಾಗಿದೆ. ನೀರಿಲ್ಲದೆ ಕಂಗೆಟ್ಟಿದ್ದ ಕೃಷಿಕರಿಗೆ ನೆಮ್ಮದಿ ತಂದಿದೆ.
ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ…
ಕೃಷಿಯಷ್ಟೇ ಅಲ್ಲ ಕೃಷಿ ವಸ್ತುಗಳ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆಯ ಬಗ್ಗೆ ಪುತ್ತೂರಿನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಸಂಸ್ಕಾರದಿಂದ ಮೀಯದ ಮನಸ್ಸು, ತನ್ನ ಬಗ್ಗೆ ಯೋಚಿಸುವುದಿಲ್ಲ. ತನ್ನ ಭವಿಷ್ಯದತ್ತ ನೋಟ ಹರಿಸುವುದಿಲ್ಲ.…
ಶನಿವಾರ ಸಂಜೆ 5 ಗಂಟೆಗೆ ಆರಂಭವಾದ ತೀವ್ರ ಘರ್ಷಣೆಗಳ ನಂತರ ಭಾರತ ಮತ್ತು…
ಪೆಹಲ್ಗಾಮ್ ಭಯೋತ್ಪಾದಕರ ವಿರುದ್ಧ ಪ್ರಧಾನಿ ನರೇಂದ್ರಮೋದಿಯವರು ತೆಗೆದುಕೊಂಡಿರುವ ಕಠಿಣ ಕ್ರಮವನ್ನು ಸಂಪೂರ್ಣ ಬೆಂಬಲಿಸುವುದಾಗಿ…