ಸುಳ್ಯ : ಸುಳ್ಯ ತಾಲೂಕಿನ ವಿವಿದೆಡೆ ಶನಿವಾರ ರಾತ್ರಿ ಮಳೆಯಾಗಿದೆ. ಕೆಲವು ಕಡೆ ಉತ್ತಮ ಮಳೆಯಾಗಿದೆ. ಮಳೆಯ ಕಾರಣದಿಂದ ವಿದ್ಯುತ್ ಕೈಕೊಟ್ಟಿದೆ.
ಸುಳ್ಯ ತಾಲೂಕಿನ ಅಜ್ಜಾವರ, ಮಂಡೆಕೋಲು , ಸುಳ್ಯ ನಗರ ಸೇರಿದಂತೆ ಬೆಳ್ಳಾರೆ, ಗುತ್ತಿಗಾರು, ಪಂಜ ಮೊದಲಾದ ಕಡೆಗಳಲ್ಲಿ ಮಳೆಯಾಗಿದೆ. ನೀರಿಲ್ಲದೆ ಕಂಗೆಟ್ಟಿದ್ದ ಕೃಷಿಕರಿಗೆ ನೆಮ್ಮದಿ ತಂದಿದೆ.
ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…
ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…
ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…
ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…
ತಮಿಳುನಾಡು ಕರಾವಳಿ ಸಮೀಪ ಉಂಟಾಗಿರುವ ವಾಯುಭಾರ ಕುಸಿತವು ಆಂದ್ರಾ ಕರಾವಳಿ ದಾಟಿ ಉತ್ತರಕ್ಕೆ…
ಹಲಸಿನ ಹಣ್ಣಿನ ಹಲ್ವಕ್ಕೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣು 1 ಕಪ್. ಜಾರ್…