ಸುಳ್ಯ : ಸುಳ್ಯ ತಾಲೂಕಿನ ವಿವಿದೆಡೆ ಶನಿವಾರ ರಾತ್ರಿ ಮಳೆಯಾಗಿದೆ. ಕೆಲವು ಕಡೆ ಉತ್ತಮ ಮಳೆಯಾಗಿದೆ. ಮಳೆಯ ಕಾರಣದಿಂದ ವಿದ್ಯುತ್ ಕೈಕೊಟ್ಟಿದೆ.
ಸುಳ್ಯ ತಾಲೂಕಿನ ಅಜ್ಜಾವರ, ಮಂಡೆಕೋಲು , ಸುಳ್ಯ ನಗರ ಸೇರಿದಂತೆ ಬೆಳ್ಳಾರೆ, ಗುತ್ತಿಗಾರು, ಪಂಜ ಮೊದಲಾದ ಕಡೆಗಳಲ್ಲಿ ಮಳೆಯಾಗಿದೆ. ನೀರಿಲ್ಲದೆ ಕಂಗೆಟ್ಟಿದ್ದ ಕೃಷಿಕರಿಗೆ ನೆಮ್ಮದಿ ತಂದಿದೆ.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…