ಸುದ್ದಿಗಳು

ಸುಳ್ಯದ ‘ಶ್ರೀ ಇನ್ಫೋ’ದಲ್ಲಿ ದೀಪಾವಳಿಯ ಮೆಗಾ ಮೇಳ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ದೀಪಾವಳಿ ಎಂದರೆ ದೀಪಗಳ ಹಬ್ಬ ಎಂಬುದರ ಜೊತೆಗೆ ಶಾಫಿಂಗ್ ಹಬ್ಬವೂ ಹೌದು. ವಸ್ತ್ರ, ಗೃಹೋಪಯೋಗಿ ವಸ್ತುಗಳು, ಇಲೆಕ್ಟ್ರಾನಿಕ್ಸ್ ವಸ್ತುಗಳು ಸೇರಿದಂತೆ ಹಲವಾರು ವಸ್ತುಗಳ ಖರೀದಿಗೆ ದೀಪಾವಳಿ ಸೂಕ್ತ ಸಮಯ. ಆದುದರಿಂದಲೇ ವ್ಯಾಪಾರ ಸಂಸ್ಥೆಗಳು, ಮಾರಾಟ ಮಳಿಗೆಗಳು ನವ ನವೀನ ವೈವಿಧ್ಯಮಯ ವಸ್ತುಗಳ ಶೇಖರಣೆಯೊಂದಿಗೆ, ಆಕರ್ಷಕ ದರ ಮತ್ತು ದರ ಕಡಿತದೊಂದಿಗೆ ಗ್ರಾಹಕರನ್ನು ಸೆಳೆಯುತ್ತವೆ. ಈ ದೀಪಾವಳಿಯ ಶುಭ ಸಂದರ್ಭದಲ್ಲಿ ಇಲೆಕ್ಟ್ತಾನಿಕ್ಸ್ ಸಾಧನಗಳನ್ನು ಖರೀದಿಸುವ ಮನಸ್ಸು ಮಾಡಿದಲ್ಲಿ ಚೆನ್ನಕೇಶವ ದೇವಸ್ಥಾನದ ಬಳಿಯಲ್ಲಿರುವ ಸತೀಶ್ ಕಾಟೂರು ಮಾಲಕತ್ವದ ‘ಶ್ರೀ ಇನ್ಫೋ’ಗೆ ಬರಬಹುದು.

Advertisement

 

ಹೊಸ ಹೊಸ ವಸ್ತುಗಳೊಂದಿಗೆ, ಆಕರ್ಷಕ ದರದಲ್ಲಿ ‘ಶ್ರೀ ಇನ್ಫೋ’ ಗ್ರಾಹಕರನ್ನು ಕೈ ಬೀಸಿ ಕರೆಯುತಿದೆ. ವಿವಿಧ ಕಂಪೆನಿಗಳ ಲ್ಯಾಪ್ ಟಾಪ್, ಡೆಸ್ಕ್ ಟಾಪ್ ಕಂಪ್ಯೂಟರ್ ಗಳು, ಸಿಸಿ ಕ್ಯಾಮರಾ, ಇನ್ವರ್ಟರ್ ಗಳು, ಯುಪಿಎಸ್, ಬ್ಯಾಟರಿಗಳು, ಟಿವಿ ಮತ್ತು ಮಲ್ಟಿ ಮೀಡಿಯ ಸಿಸ್ಟಂಗಳು ಮಳಿಗೆಯಲ್ಲಿ ಗ್ರಾಹಕರನ್ನು ಕಾಯುತಿದೆ. ದೀಪಾವಳಿ ಪ್ರಯುಕ್ತ ಮಾರಾಟ ಮೆಗಾ ಮೇಳವನ್ನು ಹಮ್ಮಿಕೊಂಡಿದ್ದು ಶೆ.15 ರಿಂದ ಶೆ.20 ರಷ್ಟು ದರ ಕಡಿತ ಮಾಡಿ ಮಾರಾಟ ಮಾಡಲಾಗುತ್ತದೆ. ಅಲ್ಲದೆ ಅಕರ್ಷಕ ಗಿಪ್ಟ್ ಗಳನ್ನೂ ನೀಡಲಾಗುತ್ತದೆ. ಹೆಚ್.ಪಿ, ಡೆಲ್, ಆಸಸ್ ಮತ್ತಿತರ ಲ್ಯಾಪ್ ಟಾಪ್ ಮತ್ತು ಕಂಪ್ಯೂಟರ್ ಗಳು ಕೈಗೆಟಕುವ ದರದಲ್ಲಿ ಲಭ್ಯವಿದೆ. ಅಲ್ಲದೆ ಲ್ಯಾಪ್ ಟಾಪ್ ಮತ್ತು ಕಂಪ್ಯೂಟರ್ ಸರ್ವೀಸ್, ಸಿಸಿ ಕ್ಯಾಮರಾ ಅಳವಡಿಕೆ ಮತ್ತು ಸರ್ವೀಸ್ ಕೂಡ ನೀಡಲಾಗುತ್ತದೆ. ನವೆಂಬರ್ ತಿಂಗಳ ಕೊನೆಯವರೆಗೆ ಮೆಗಾ ಮೇಳ ಮುಂದುವರಿಯಲಿದೆ ಎಂದು ಸತೀಶ್ ಕಾಟೂರು ತಿಳಿಸಿದ್ದಾರೆ. ‘ಶ್ರೀ ಇನ್ಫೋ’ ಸಂಸ್ಥೆ ಜಾಲ್ಸೂರಿನಲ್ಲಿಯೂ ಕಾರ್ಯಾಚರಿಸುತ್ತಿದ್ದು ಇಲ್ಲಿ ವೈವಿಧ್ಯಮಯ ಟಿವಿ ಮತ್ತು ಮಲ್ಟಿ ಮೀಡಿಯಾ ಸಿಸ್ಟಂಗಳು ಹಾಗು ಆಕರ್ಷಕ ಮೊಬೈಲ್ ಗಳು ಆಕರ್ಷಕ ದರದಲ್ಲಿ ಲಭ್ಯವಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಾಮಾಜಿಕ ಕಾರ್ಯಕರ್ತ ಧನಂಜಯ ವಾಗ್ಲೆ ಇನ್ನಿಲ್ಲ | ಅವರು ಬರೆದಿರುವ ಓದಲೇಬೇಕಾದ ಬರಹ ಇಲ್ಲಿದೆ…

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಧನಂಜಯ ವಾಗ್ಲೆ ಅವರು ಈಚೆಗೆ ನಿಧನರಾದರು.…

1 hour ago

ಹವಾಮಾನ ವರದಿ | 13-07-2025 | ಇಂದು ಸಾಮಾನ್ಯ ಮಳೆ | ಕರಾವಳಿ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ – ಏಕೆ?

ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯ ಪರಿಣಾಮದಿಂದ ನಮ್ಮ ಕರಾವಳಿಯಲ್ಲಿ ಮಳೆಯ ಪ್ರಮಾಣ…

4 hours ago

ಮೊಬೈಲ್‌ ಕಣ್ಣು ಮಾತ್ರವಲ್ಲ – ಮನಸ್ಸನ್ನೂ ಹಾಳು ಮಾಡುತ್ತದೆ..!

ಮೊಬೈಲ್‌ ಎಷ್ಟು ಅಪಾಯಕಾರಿ ಸ್ಥಿತಿಗೆ ಮಕ್ಕಳನ್ನು ದೂಡುತ್ತದೆ ಎಂದರೆ, ಕಣ್ಣು ಮಾತ್ರವಲ್ಲ ಮನಸ್ಸುಗಳನ್ನೂ…

7 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಶರಧಿ.ಡಿ.ಎಸ್

ಶರಧಿ.ಡಿ.ಎಸ್, 3 ನೇ ತರಗತಿ, ಶ್ರೀ ಭಾರತೀ ವಿದ್ಯಾ ಪೀಠ, ಮುಜುಂಗಾವು ಎಡನಾಡು,…

10 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕೃತಿಕಾ

ಕೃತಿಕಾ, 9 ನೇ ತರಗತಿ, ಸೈಂಟ್‌ ಆನ್ಸ್‌ ಇಂಗ್ಲಿಷ್‌ ಮೀಡಿಯಂ ಶಾಲೆ, ಕಡಬ…

10 hours ago

ರಾಜ್ಯಾದ್ಯಂತ ಲಕ್ಷ ವೃಕ್ಷ ಗಿಡಗಳ ನಾಟಿ ಕಾರ್ಯಕ್ರಮ | ಹೆಬ್ರಿಯ ಉದ್ಯಾನವನದಲ್ಲಿ ಗಿಡ ನೆಡುವ ಮೂಲಕ ಚಾಲನೆ

ಧರ್ಮಸ್ಥಳ ಮತ್ತು ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ…

10 hours ago