Advertisement
ಸುದ್ದಿಗಳು

ಸುಳ್ಯದ ‘ಶ್ರೀ ಇನ್ಫೋ’ದಲ್ಲಿ ದೀಪಾವಳಿಯ ಮೆಗಾ ಮೇಳ

Share

ಸುಳ್ಯ: ದೀಪಾವಳಿ ಎಂದರೆ ದೀಪಗಳ ಹಬ್ಬ ಎಂಬುದರ ಜೊತೆಗೆ ಶಾಫಿಂಗ್ ಹಬ್ಬವೂ ಹೌದು. ವಸ್ತ್ರ, ಗೃಹೋಪಯೋಗಿ ವಸ್ತುಗಳು, ಇಲೆಕ್ಟ್ರಾನಿಕ್ಸ್ ವಸ್ತುಗಳು ಸೇರಿದಂತೆ ಹಲವಾರು ವಸ್ತುಗಳ ಖರೀದಿಗೆ ದೀಪಾವಳಿ ಸೂಕ್ತ ಸಮಯ. ಆದುದರಿಂದಲೇ ವ್ಯಾಪಾರ ಸಂಸ್ಥೆಗಳು, ಮಾರಾಟ ಮಳಿಗೆಗಳು ನವ ನವೀನ ವೈವಿಧ್ಯಮಯ ವಸ್ತುಗಳ ಶೇಖರಣೆಯೊಂದಿಗೆ, ಆಕರ್ಷಕ ದರ ಮತ್ತು ದರ ಕಡಿತದೊಂದಿಗೆ ಗ್ರಾಹಕರನ್ನು ಸೆಳೆಯುತ್ತವೆ. ಈ ದೀಪಾವಳಿಯ ಶುಭ ಸಂದರ್ಭದಲ್ಲಿ ಇಲೆಕ್ಟ್ತಾನಿಕ್ಸ್ ಸಾಧನಗಳನ್ನು ಖರೀದಿಸುವ ಮನಸ್ಸು ಮಾಡಿದಲ್ಲಿ ಚೆನ್ನಕೇಶವ ದೇವಸ್ಥಾನದ ಬಳಿಯಲ್ಲಿರುವ ಸತೀಶ್ ಕಾಟೂರು ಮಾಲಕತ್ವದ ‘ಶ್ರೀ ಇನ್ಫೋ’ಗೆ ಬರಬಹುದು.

Advertisement
Advertisement

 

ಹೊಸ ಹೊಸ ವಸ್ತುಗಳೊಂದಿಗೆ, ಆಕರ್ಷಕ ದರದಲ್ಲಿ ‘ಶ್ರೀ ಇನ್ಫೋ’ ಗ್ರಾಹಕರನ್ನು ಕೈ ಬೀಸಿ ಕರೆಯುತಿದೆ. ವಿವಿಧ ಕಂಪೆನಿಗಳ ಲ್ಯಾಪ್ ಟಾಪ್, ಡೆಸ್ಕ್ ಟಾಪ್ ಕಂಪ್ಯೂಟರ್ ಗಳು, ಸಿಸಿ ಕ್ಯಾಮರಾ, ಇನ್ವರ್ಟರ್ ಗಳು, ಯುಪಿಎಸ್, ಬ್ಯಾಟರಿಗಳು, ಟಿವಿ ಮತ್ತು ಮಲ್ಟಿ ಮೀಡಿಯ ಸಿಸ್ಟಂಗಳು ಮಳಿಗೆಯಲ್ಲಿ ಗ್ರಾಹಕರನ್ನು ಕಾಯುತಿದೆ. ದೀಪಾವಳಿ ಪ್ರಯುಕ್ತ ಮಾರಾಟ ಮೆಗಾ ಮೇಳವನ್ನು ಹಮ್ಮಿಕೊಂಡಿದ್ದು ಶೆ.15 ರಿಂದ ಶೆ.20 ರಷ್ಟು ದರ ಕಡಿತ ಮಾಡಿ ಮಾರಾಟ ಮಾಡಲಾಗುತ್ತದೆ. ಅಲ್ಲದೆ ಅಕರ್ಷಕ ಗಿಪ್ಟ್ ಗಳನ್ನೂ ನೀಡಲಾಗುತ್ತದೆ. ಹೆಚ್.ಪಿ, ಡೆಲ್, ಆಸಸ್ ಮತ್ತಿತರ ಲ್ಯಾಪ್ ಟಾಪ್ ಮತ್ತು ಕಂಪ್ಯೂಟರ್ ಗಳು ಕೈಗೆಟಕುವ ದರದಲ್ಲಿ ಲಭ್ಯವಿದೆ. ಅಲ್ಲದೆ ಲ್ಯಾಪ್ ಟಾಪ್ ಮತ್ತು ಕಂಪ್ಯೂಟರ್ ಸರ್ವೀಸ್, ಸಿಸಿ ಕ್ಯಾಮರಾ ಅಳವಡಿಕೆ ಮತ್ತು ಸರ್ವೀಸ್ ಕೂಡ ನೀಡಲಾಗುತ್ತದೆ. ನವೆಂಬರ್ ತಿಂಗಳ ಕೊನೆಯವರೆಗೆ ಮೆಗಾ ಮೇಳ ಮುಂದುವರಿಯಲಿದೆ ಎಂದು ಸತೀಶ್ ಕಾಟೂರು ತಿಳಿಸಿದ್ದಾರೆ. ‘ಶ್ರೀ ಇನ್ಫೋ’ ಸಂಸ್ಥೆ ಜಾಲ್ಸೂರಿನಲ್ಲಿಯೂ ಕಾರ್ಯಾಚರಿಸುತ್ತಿದ್ದು ಇಲ್ಲಿ ವೈವಿಧ್ಯಮಯ ಟಿವಿ ಮತ್ತು ಮಲ್ಟಿ ಮೀಡಿಯಾ ಸಿಸ್ಟಂಗಳು ಹಾಗು ಆಕರ್ಷಕ ಮೊಬೈಲ್ ಗಳು ಆಕರ್ಷಕ ದರದಲ್ಲಿ ಲಭ್ಯವಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಾಗತಿಕ ಕೋಕೋ ಬೆಲೆ ಕುಸಿತ | ಘಾನಾದಲ್ಲಿ ಕೋಕೋ ದರ ಭಾರೀ ಇಳಿಕೆ

ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…

3 minutes ago

ಭಾರತ–ಬಾಂಗ್ಲಾದೇಶ ಗಡಿಯಲ್ಲಿ ನಿಪಾ ಆತಂಕ | ಹರಡುವಿಕೆ ಅಪಾಯ ‘ಕಡಿಮೆ’ ಎಂದ WHO

ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…

10 minutes ago

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

22 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

22 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

2 days ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

3 days ago