Advertisement
ಸುದ್ದಿಗಳು

ಸುಳ್ಯದ ‘ಶ್ರೀ ಇನ್ಫೋ’ದಲ್ಲಿ ದೀಪಾವಳಿಯ ಮೆಗಾ ಮೇಳ

Share

ಸುಳ್ಯ: ದೀಪಾವಳಿ ಎಂದರೆ ದೀಪಗಳ ಹಬ್ಬ ಎಂಬುದರ ಜೊತೆಗೆ ಶಾಫಿಂಗ್ ಹಬ್ಬವೂ ಹೌದು. ವಸ್ತ್ರ, ಗೃಹೋಪಯೋಗಿ ವಸ್ತುಗಳು, ಇಲೆಕ್ಟ್ರಾನಿಕ್ಸ್ ವಸ್ತುಗಳು ಸೇರಿದಂತೆ ಹಲವಾರು ವಸ್ತುಗಳ ಖರೀದಿಗೆ ದೀಪಾವಳಿ ಸೂಕ್ತ ಸಮಯ. ಆದುದರಿಂದಲೇ ವ್ಯಾಪಾರ ಸಂಸ್ಥೆಗಳು, ಮಾರಾಟ ಮಳಿಗೆಗಳು ನವ ನವೀನ ವೈವಿಧ್ಯಮಯ ವಸ್ತುಗಳ ಶೇಖರಣೆಯೊಂದಿಗೆ, ಆಕರ್ಷಕ ದರ ಮತ್ತು ದರ ಕಡಿತದೊಂದಿಗೆ ಗ್ರಾಹಕರನ್ನು ಸೆಳೆಯುತ್ತವೆ. ಈ ದೀಪಾವಳಿಯ ಶುಭ ಸಂದರ್ಭದಲ್ಲಿ ಇಲೆಕ್ಟ್ತಾನಿಕ್ಸ್ ಸಾಧನಗಳನ್ನು ಖರೀದಿಸುವ ಮನಸ್ಸು ಮಾಡಿದಲ್ಲಿ ಚೆನ್ನಕೇಶವ ದೇವಸ್ಥಾನದ ಬಳಿಯಲ್ಲಿರುವ ಸತೀಶ್ ಕಾಟೂರು ಮಾಲಕತ್ವದ ‘ಶ್ರೀ ಇನ್ಫೋ’ಗೆ ಬರಬಹುದು.

 

ಹೊಸ ಹೊಸ ವಸ್ತುಗಳೊಂದಿಗೆ, ಆಕರ್ಷಕ ದರದಲ್ಲಿ ‘ಶ್ರೀ ಇನ್ಫೋ’ ಗ್ರಾಹಕರನ್ನು ಕೈ ಬೀಸಿ ಕರೆಯುತಿದೆ. ವಿವಿಧ ಕಂಪೆನಿಗಳ ಲ್ಯಾಪ್ ಟಾಪ್, ಡೆಸ್ಕ್ ಟಾಪ್ ಕಂಪ್ಯೂಟರ್ ಗಳು, ಸಿಸಿ ಕ್ಯಾಮರಾ, ಇನ್ವರ್ಟರ್ ಗಳು, ಯುಪಿಎಸ್, ಬ್ಯಾಟರಿಗಳು, ಟಿವಿ ಮತ್ತು ಮಲ್ಟಿ ಮೀಡಿಯ ಸಿಸ್ಟಂಗಳು ಮಳಿಗೆಯಲ್ಲಿ ಗ್ರಾಹಕರನ್ನು ಕಾಯುತಿದೆ. ದೀಪಾವಳಿ ಪ್ರಯುಕ್ತ ಮಾರಾಟ ಮೆಗಾ ಮೇಳವನ್ನು ಹಮ್ಮಿಕೊಂಡಿದ್ದು ಶೆ.15 ರಿಂದ ಶೆ.20 ರಷ್ಟು ದರ ಕಡಿತ ಮಾಡಿ ಮಾರಾಟ ಮಾಡಲಾಗುತ್ತದೆ. ಅಲ್ಲದೆ ಅಕರ್ಷಕ ಗಿಪ್ಟ್ ಗಳನ್ನೂ ನೀಡಲಾಗುತ್ತದೆ. ಹೆಚ್.ಪಿ, ಡೆಲ್, ಆಸಸ್ ಮತ್ತಿತರ ಲ್ಯಾಪ್ ಟಾಪ್ ಮತ್ತು ಕಂಪ್ಯೂಟರ್ ಗಳು ಕೈಗೆಟಕುವ ದರದಲ್ಲಿ ಲಭ್ಯವಿದೆ. ಅಲ್ಲದೆ ಲ್ಯಾಪ್ ಟಾಪ್ ಮತ್ತು ಕಂಪ್ಯೂಟರ್ ಸರ್ವೀಸ್, ಸಿಸಿ ಕ್ಯಾಮರಾ ಅಳವಡಿಕೆ ಮತ್ತು ಸರ್ವೀಸ್ ಕೂಡ ನೀಡಲಾಗುತ್ತದೆ. ನವೆಂಬರ್ ತಿಂಗಳ ಕೊನೆಯವರೆಗೆ ಮೆಗಾ ಮೇಳ ಮುಂದುವರಿಯಲಿದೆ ಎಂದು ಸತೀಶ್ ಕಾಟೂರು ತಿಳಿಸಿದ್ದಾರೆ. ‘ಶ್ರೀ ಇನ್ಫೋ’ ಸಂಸ್ಥೆ ಜಾಲ್ಸೂರಿನಲ್ಲಿಯೂ ಕಾರ್ಯಾಚರಿಸುತ್ತಿದ್ದು ಇಲ್ಲಿ ವೈವಿಧ್ಯಮಯ ಟಿವಿ ಮತ್ತು ಮಲ್ಟಿ ಮೀಡಿಯಾ ಸಿಸ್ಟಂಗಳು ಹಾಗು ಆಕರ್ಷಕ ಮೊಬೈಲ್ ಗಳು ಆಕರ್ಷಕ ದರದಲ್ಲಿ ಲಭ್ಯವಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಿದ್ಯಾರ್ಥಿ- ರೈತರ ವಾಕಥಾನ್ | ಪ್ರಕೃತಿ, ಯುವಜನತೆ ಮತ್ತು ಆರ್ಥಿಕತೆ – ಜೂನ್ 14 ರಂದು ಬೆಂಗಳೂರಿನಲ್ಲಿ ವಿಶೇಷ ಕಾರ್ಯಕ್ರಮ

ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಜೂನ್ 14 ರಂದು "ಸ್ಟೂಡೆಂಟ್ಸ್ ಫಾರ್ಮರ್ಸ್ ವಾಕಥಾನ್ "…

2 hours ago

ಕಾಳುಮೆಣಸು ಬೆಳೆಗಾರರಿಗೆ ಸಿಹಿ ಸುದ್ದಿ – ಜೂನ್ ಅಂತ್ಯದೊಳಗೆ ಪೆಪ್ಪರ್ ಫ್ಯೂಚರ್ಸ್ ಮರುಪ್ರಾರಂಭಕ್ಕೆ NCDEX ಸಜ್ಜು

ಸುಮಾರು ಒಂದು ದಶಕದ ಬಳಿಕ NCDEX ಕಾಳುಮೆಣಸು ಫ್ಯೂಚರ್ಸ್ ವಹಿವಾಟನ್ನು ಜೂನ್ ಅಂತ್ಯದೊಳಗೆ…

8 hours ago

ಕೇರಳಂನಲ್ಲಿ ಶಿಗೆಲ್ಲಾ ಆತಂಕ – ಕೊಲ್ಲಂನಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಸೋಂಕು ದೃಢ, ಆರೋಗ್ಯ ಇಲಾಖೆ ಅಲರ್ಟ್!

ವಯನಾಡಿನಲ್ಲಿ ಮತ್ತೊಂದು ಶಿಗೆಲ್ಲಾ ಸೋಂಕು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ. ಮಕ್ಕಳಲ್ಲಿ ಸೋಂಕು…

8 hours ago

ರಬ್ಬರ್ ಕ್ಷೇತ್ರಕ್ಕೆ ಹೊಸ ಅವಕಾಶ – ಈಗ ಅಸ್ಸಾಂ ದೇಶದ ಮೂರನೇ ಅತಿದೊಡ್ಡ ರಬ್ಬರ್ ಉತ್ಪಾದಕ ರಾಜ್ಯ

ಕೇರಳ ಮತ್ತು ತ್ರಿಪುರ ನಂತರ ಅಸ್ಸಾಂ ದೇಶದ ಮೂರನೇ ಅತಿದೊಡ್ಡ ರಬ್ಬರ್ ಉತ್ಪಾದಕ…

19 hours ago

ನಕಲಿ ಹೆಲಿಕಾಪ್ಟರ್ ಬುಕ್ಕಿಂಗ್ ಜಾಲ ಭೇದಿಸಿದ ದೆಹಲಿ ಪೊಲೀಸರು, ಮೂವರು ಬಂಧನ

ಹೆಲಿಕಾಪ್ಟರ್ ಟಿಕೆಟ್ ಬುಕ್ಕಿಂಗ್ ಹೆಸರಿನಲ್ಲಿ ಲಕ್ಷಾಂತರ ವಂಚನೆ ನಡೆಸಿದ ಜಾಲವನ್ನು ದೆಹಲಿ ಪೊಲೀಸರು…

19 hours ago