Advertisement
The Rural Mirror ಫಾಲೋಅಪ್

ಸುಳ್ಯ ಲಂಚಾವತಾರ: ಸುಳ್ಯದ ಸಬ್ ರಿಜಿಸ್ಟ್ರಾರ್ ಬದಲಾವಣೆ

Share

ಸುಳ್ಯ: ಸುಳ್ಯದ ಸಬ್ ರಿಜಿಸ್ಟ್ರಾರ್ ಕಚೇರಿಯ ಅಧಿಕಾರಿ ಕೇಶವಮೂರ್ತಿ ಹಲವಾರು ಸಮಯಗಳಿಂದ ಲಂಚ , ಭ್ರಷ್ಟಾಚಾರದಲ್ಲಿ  ತೊಡಗಿಕೊಂಡಿದ್ದರೂ ಯಾವುದೇ ಕ್ರಮ ಆಗದ ಹಿನ್ನೆಲೆಯಲ್ಲಿ  ಸುಳ್ಯನ್ಯೂಸ್.ಕಾಂ ವಿಡಿಯೋ ಸಹಿತ ವರದಿ ಮಾಡಿತ್ತು. ಅದಾದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೀಗ  ಸುಳ್ಯಕ್ಕೆ ಮಂಗಳೂರಿನಿಂದ ಸುಧೀಂದ್ರ ಎಂಬವರು ಅಧಿಕಾರ ಪಡೆದಿದ್ದಾರೆ.

ಸುಳ್ಯದಲ್ಲಿ ಸಬ್ ರಿಜಿಸ್ಟ್ರಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬಂಟ್ವಾಳ ಸಬ್ ರಿಜಿಸ್ಟ್ರಾರ್ ಕಚೇರಿಯ ದ್ವಿತೀಯ ದರ್ಜೆಯ ಸಹಾಯಕ ಕೇಶವಮೂರ್ತಿ ಅವರು ಸುಳ್ಯದಲ್ಲಿ  ಜನಸಾಮಾನ್ಯರಿಂದ ತೊಡಗಿ ಯೋಧರೊಬ್ಬರಿಂದಲೂ ಇ ಸಿ ಗೆ ಹಣ ಪಡೆದಿದ್ದ ಬಗ್ಗೆ ಆರೋಪ ಇತ್ತು. ಈ ಬಗ್ಗೆ ಸಾರ್ವಜನಿಕರು ಹಲವು ಬಾರಿ ಮಾತನಾಡಿದ್ದರೂ ಯಾವುದೇ ಕ್ರಮ ಆಗಿರಲಿಲ್ಲ. ಇದರಿಂದ ರೋಸಿ ಹೋಗಿದ್ದ ವ್ಯವಸ್ಥೆ ಬಗ್ಗೆ ಕೃಷಿರೊಬ್ಬರು ಸುಳ್ಯನ್ಯೂಸ್.ಕಾಂ ಮಾಹಿತಿ ನೀಡಿದ್ದರು. ಹೀಗಾಗಿ ವಿಡಿಯೋ ಸಹಿತ ವರದಿ ಮಾಡಿತ್ತು. ಅದಾದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ ಮಾಧ್ಯಮಗಳಲ್ಲಿ  ಮತ್ತು ಆನ್ಲೈನ್ ಮಾಧ್ಯಮಗಳಲ್ಲಿ ಪತ್ರಿಕೆಗಳಲ್ಲಿ ವರದಿಯಾಗಿತ್ತು. 

ಈ ಬಗ್ಗೆ ಶಾಸಕ ಅಂಗಾರ , ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಸೇರಿದಂತೆ ಜನಪ್ರತಿನಿಧಿಗಳು, ಸಾಮಾಜಿಕ ಸಂಘಟನೆಗಳು ಅಧಿಕಾರಿ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯ ಮಾಡಿದ್ದರು. ಸದ್ಯ ಕೇಶವ ಮೂರ್ತಿ ಬಂಟ್ವಾಳದಲ್ಲಿ  ಕೆಲಸ ನಡೆಸುತ್ತಿದ್ದು ಕಡ್ಡಾಯ ರಜೆಯ ಮೂಲಕ ತೆರಳಲು ಆದೇಶದ ಸೂಚನೆ ಇದೆ. ಈ ನಡುವೆ ಭ್ರಷ್ಟಾಚಾರ ನಿಗ್ರಹ ದಳ ಕೇಸು ದಾಖಲಿಸಿಕೊಳ್ಳಲಿದೆ.

ಸುಳ್ಯದಲ್ಲಿ ಇನ್ನೂ ಹಲವು ಇಲಾಖೆಗಳಲ್ಲಿ  ಭ್ರಷ್ಟಾಚಾರ ನಡೆಯುತ್ತಿದೆ ಆರೋಪ ಇದೆ. ಲಂಚ ನೀಡದೆ ಕಡತಗಳು ಮುಂದುವರಿಯುವುದಿಲ್ಲ, ಹಾಗೂ ಸತಾಯಿಸಲಾಗುತ್ತಿದೆ ಎಂಬ ಆರೋಪ  ಇದೆ.  ಈ ಬಗ್ಗೆ ಕೃಷಿಕರು, ಸಾರ್ವಜನಿಕರು ಎಸಿಬಿ ಅಧಿಕಾರಿಗಳಿಗೆ ಮಾಹಿತಿ ನೀಡಬಹುದಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

3 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

11 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

11 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

11 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

12 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

22 hours ago