ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ವಿಪಶ್ಶನ ಶಿಬಿರ ಆರಂಭ

May 10, 2019
9:30 PM
ಸುಳ್ಯ: ಬೆಂಗಳೂರಿನ ವಿಪಶ್ಶನ ಧ್ಯಾನ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ 10 ದಿನಗಳ ಧ್ಯಾನ ಶಿಬಿರವು ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ಜರಗುತ್ತಿದೆ.
ವಿಪಶ್ಶನವೆಂದರೆ ಧ್ಯಾನದ ಮೂಲಕ ಮನಸ್ಸಿನ ವಿಕಾರಗಳನ್ನು ನಿವಾರಿಸಿ ಶಾಂತಿ ಸಂತೋಷಗಳನ್ನು ಪಡೆಯುವ ಸರಳ ಮಾರ್ಗ. ಇದಕ್ಕೆ ಸೂಕ್ತವಾದ ಪರಿಸರ ಇರುವ ಸ್ನೇಹ ಶಾಲೆಯಲ್ಲಿ   ಇದೇ ಮೇ 8 ರಂದು ಸಂಜೆ 7 ಗಂಟೆಗೆ ಮುಖ್ಯ ಧ್ಯಾನ ಮಂದಿರವನ್ನು ಶಿರಾರ್ಥಿಗಳು ಪ್ರವೇಶಿಸುವುದರ ಮೂಲಕ ಶಿಬಿರಕ್ಕೆ ಚಾಲನೆ ನೀಡಲಾಯಿತು.
ಸುಳ್ಯ, ಪುತ್ತೂರು, ಮಂಗಳೂರು, ಕಾರ್ಕಳ, ಕಾಸರಗೋಡು, ಉಡುಪಿ, ಹೆಬ್ರಿ, ಕುಂದಾಪುರ, ಹೊನ್ನಾವರ, ತೀರ್ಥಹಳ್ಳಿ,  ಮುಂಬೈ, ದುಬೈ ಮುಂತಾದೆಡೆಗಳಿಂದ ವಿವಿಧ ಉದ್ಯಮಗಳಿಂದ ಬಂದ 42 ಮಂದಿ ಶಿಬಿರಾರ್ಥಿಗಳು ಭಾಗವಹಿಸುತ್ತಿದ್ದಾರೆ. 22 ರಿಂದ 94 ವರ್ಷ ವಯೋಮಾನದ ಶಿಬಿರಾರ್ಥಿಗಳಲ್ಲಿ 24 ಮಹಿಳೆಯರು ಹಾಗೂ 18 ಪುರುಷರಿದ್ದಾರೆ. ಬೆಂಗಳೂರು ಕೇಂದ್ರದಿಂದ ಒಬ್ಬರು ಗುರೂಜಿ ಹಾಗೂ ಹತ್ತು ಮಂದಿ  ಸಹಾಯಕರಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ
August 2, 2026
9:50 PM
by: ದ ರೂರಲ್ ಮಿರರ್.ಕಾಂ
ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ
August 2, 2026
9:41 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು
August 2, 2026
8:39 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?
August 2, 2026
6:59 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror