ಸುದ್ದಿಗಳು

ಸುಳ್ಯದ ಹಿರಿಯ ಪತ್ರಕರ್ತ ಗಂಗಾಧರ ಮಟ್ಟಿಯವರಿಗೆ ಸನ್ಮಾನ

Share

ಮಂಗಳೂರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಮ್ಮೇಳನದಲ್ಲಿ ಸುಳ್ಯದ ಹಿರಿಯ ಪತ್ರಕರ್ತ ಗಂಗಾಧರ ಮಟ್ಟಿಯವರನ್ನು ಸನ್ಮಾನಿಸಲಾಯಿತು.
ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾಗಿದ್ದು 30 ವರ್ಷಕ್ಕಿಂತಲೂ ಹೆಚ್ಚು ಸಮಯ ಪತ್ರಿಕಾ ಕ್ಷೇತ್ರದಲ್ಲಿ ದುಡಿದ ಜಿಲ್ಲೆಯ ಹಿರಿಯ ಪತ್ರಕರ್ತರನ್ನು ಸನ್ಮಾನಿಸಲಾಯಿತು.
ಗ್ರಾಮೀಣ ಪ್ರದೇಶದಲ್ಲಿ 35 ವರ್ಷಕ್ಕಿಂತಲೂ ಹೆಚ್ಚು ಕಾಲದಿಂದ ಪತ್ರಕರ್ತರಾಗಿರುವ ಮಟ್ಟಿಯವರು ಉದಯವಾಣಿ, ಹೊಸದಿಗಂತ, ಸಂಯುಕ್ತ ಕರ್ನಾಟಕ, ಮುಂಗಾರು ಸೇರಿದಂತೆ ಹಲವು ಪತ್ರಿಕೆಗಳಲ್ಲಿ ವರದಿಗಾರರಾಗಿ ದುಡಿದಿದ್ದಾರೆ. ಸಾಹಿತ್ಯ, ಸಾಂಸ್ಕೃತಿಕ, ಸಾಮಾಜಿಕ ಸಂಘಟನೆಗಳಲ್ಲೂ ಮಟ್ಟಿಯವರು ಸಕ್ರೀಯರಾಗಿದ್ದಾರೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವ |

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…

4 hours ago

ಬಾಗಲಕೋಟೆ ಮುಧೋಳ ಸೇಬು ಬೆಳೆಗಾರನ ಬಗ್ಗೆ ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ ಮೆಚ್ಚುಗೆ

ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್‌ನಲ್ಲಿ ಪ್ರಧಾನಿ…

19 hours ago

“ದ ಹಿಂದೂ ಮ್ಯಾನಿಫ್ಯಾಸ್ಟೋ” ಕೃತಿ ಬಿಡುಗಡೆ | ಅಹಿಂಸೆಯೇ ಭಾರತದ ನೈಜ ಧರ್ಮ-ಮೋಹನ್ ಭಾಗವತ್

ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ…

20 hours ago

ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರ ದಾಳಿ ಹಿನ್ನೆಲೆ | ಭಾರತದಲ್ಲಿ ಪಾಕ್ ಸರ್ಕಾರದ ಸಾಮಾಜಿಕ ಜಾಲತಾಣ ನಿಷೇಧ

ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಪಾಕ್ ಪ್ರೇರಿತ ಭಯೋತ್ಪಾದಕರು ದಾಳಿ ನಡೆಸಿರುವ…

20 hours ago

ರಾಜ್ಯದಲ್ಲಿ ಒಂದು ವಾರ ಗುಡುಗು ಸಹಿತ ಮಳೆ ಸಾಧ್ಯತೆ | 19 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ

ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು…

20 hours ago