ಮಂಗಳೂರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಮ್ಮೇಳನದಲ್ಲಿ ಸುಳ್ಯದ ಹಿರಿಯ ಪತ್ರಕರ್ತ ಗಂಗಾಧರ ಮಟ್ಟಿಯವರನ್ನು ಸನ್ಮಾನಿಸಲಾಯಿತು.
ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾಗಿದ್ದು 30 ವರ್ಷಕ್ಕಿಂತಲೂ ಹೆಚ್ಚು ಸಮಯ ಪತ್ರಿಕಾ ಕ್ಷೇತ್ರದಲ್ಲಿ ದುಡಿದ ಜಿಲ್ಲೆಯ ಹಿರಿಯ ಪತ್ರಕರ್ತರನ್ನು ಸನ್ಮಾನಿಸಲಾಯಿತು.
ಗ್ರಾಮೀಣ ಪ್ರದೇಶದಲ್ಲಿ 35 ವರ್ಷಕ್ಕಿಂತಲೂ ಹೆಚ್ಚು ಕಾಲದಿಂದ ಪತ್ರಕರ್ತರಾಗಿರುವ ಮಟ್ಟಿಯವರು ಉದಯವಾಣಿ, ಹೊಸದಿಗಂತ, ಸಂಯುಕ್ತ ಕರ್ನಾಟಕ, ಮುಂಗಾರು ಸೇರಿದಂತೆ ಹಲವು ಪತ್ರಿಕೆಗಳಲ್ಲಿ ವರದಿಗಾರರಾಗಿ ದುಡಿದಿದ್ದಾರೆ. ಸಾಹಿತ್ಯ, ಸಾಂಸ್ಕೃತಿಕ, ಸಾಮಾಜಿಕ ಸಂಘಟನೆಗಳಲ್ಲೂ ಮಟ್ಟಿಯವರು ಸಕ್ರೀಯರಾಗಿದ್ದಾರೆ.
ಬಂಗಾಳಕೊಲ್ಲಿಯ ಆಂದ್ರಾ, ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಗಸ್ಟ್ 18,19 ರಂದು…
ಗ್ರಾಮೀಣ ಮಟ್ಟದ ಆರ್ಥಿಕ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…
ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ರೈತರೊಬ್ಬರು ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ ತೆಗೆಯುವ…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಆತ್ಮನಿರ್ಭರ ಯೋಜನೆಯಡಿಯಲ್ಲಿ…
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…