ಮಂಗಳೂರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಮ್ಮೇಳನದಲ್ಲಿ ಸುಳ್ಯದ ಹಿರಿಯ ಪತ್ರಕರ್ತ ಗಂಗಾಧರ ಮಟ್ಟಿಯವರನ್ನು ಸನ್ಮಾನಿಸಲಾಯಿತು.
ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾಗಿದ್ದು 30 ವರ್ಷಕ್ಕಿಂತಲೂ ಹೆಚ್ಚು ಸಮಯ ಪತ್ರಿಕಾ ಕ್ಷೇತ್ರದಲ್ಲಿ ದುಡಿದ ಜಿಲ್ಲೆಯ ಹಿರಿಯ ಪತ್ರಕರ್ತರನ್ನು ಸನ್ಮಾನಿಸಲಾಯಿತು.
ಗ್ರಾಮೀಣ ಪ್ರದೇಶದಲ್ಲಿ 35 ವರ್ಷಕ್ಕಿಂತಲೂ ಹೆಚ್ಚು ಕಾಲದಿಂದ ಪತ್ರಕರ್ತರಾಗಿರುವ ಮಟ್ಟಿಯವರು ಉದಯವಾಣಿ, ಹೊಸದಿಗಂತ, ಸಂಯುಕ್ತ ಕರ್ನಾಟಕ, ಮುಂಗಾರು ಸೇರಿದಂತೆ ಹಲವು ಪತ್ರಿಕೆಗಳಲ್ಲಿ ವರದಿಗಾರರಾಗಿ ದುಡಿದಿದ್ದಾರೆ. ಸಾಹಿತ್ಯ, ಸಾಂಸ್ಕೃತಿಕ, ಸಾಮಾಜಿಕ ಸಂಘಟನೆಗಳಲ್ಲೂ ಮಟ್ಟಿಯವರು ಸಕ್ರೀಯರಾಗಿದ್ದಾರೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…