ಮಂಗಳೂರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಮ್ಮೇಳನದಲ್ಲಿ ಸುಳ್ಯದ ಹಿರಿಯ ಪತ್ರಕರ್ತ ಗಂಗಾಧರ ಮಟ್ಟಿಯವರನ್ನು ಸನ್ಮಾನಿಸಲಾಯಿತು.
ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾಗಿದ್ದು 30 ವರ್ಷಕ್ಕಿಂತಲೂ ಹೆಚ್ಚು ಸಮಯ ಪತ್ರಿಕಾ ಕ್ಷೇತ್ರದಲ್ಲಿ ದುಡಿದ ಜಿಲ್ಲೆಯ ಹಿರಿಯ ಪತ್ರಕರ್ತರನ್ನು ಸನ್ಮಾನಿಸಲಾಯಿತು.
ಗ್ರಾಮೀಣ ಪ್ರದೇಶದಲ್ಲಿ 35 ವರ್ಷಕ್ಕಿಂತಲೂ ಹೆಚ್ಚು ಕಾಲದಿಂದ ಪತ್ರಕರ್ತರಾಗಿರುವ ಮಟ್ಟಿಯವರು ಉದಯವಾಣಿ, ಹೊಸದಿಗಂತ, ಸಂಯುಕ್ತ ಕರ್ನಾಟಕ, ಮುಂಗಾರು ಸೇರಿದಂತೆ ಹಲವು ಪತ್ರಿಕೆಗಳಲ್ಲಿ ವರದಿಗಾರರಾಗಿ ದುಡಿದಿದ್ದಾರೆ. ಸಾಹಿತ್ಯ, ಸಾಂಸ್ಕೃತಿಕ, ಸಾಮಾಜಿಕ ಸಂಘಟನೆಗಳಲ್ಲೂ ಮಟ್ಟಿಯವರು ಸಕ್ರೀಯರಾಗಿದ್ದಾರೆ.
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…