ಸುಳ್ಯ. ಕಾರ್ಮಿಕ ಸಂಘಟನೆಯಾದ ಸಿಐಟಿಯು ವತಿಯಿಂದ ರಕ್ತದಾನಿಗಳ ತಂಡ ರಚಿಸಲಾಯಿತು. ಸುಳ್ಯದ ಅಂಬೆಟಡ್ಕ ಕನ್ನಡ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಸುಳ್ಯ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷ ಹಾಗು ರಕ್ತದಾನಿ ಪಿ.ಬಿ.ಸುಧಾಕರ ರೈ ಉದ್ಘಾಟಿಸಿ ರಕ್ತದಾನದ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಹರಪ್ರಸಾದ್ ತುದಿಯಡ್ಕ ,ಸಿ.ಐ.ಟಿ.ಯು ಅಧ್ಯಕ್ಷ ಜಾನಿ.ಕೆ.ಪಿ, ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ನಾಗರಾಜ್ ಹೆಚ್.ಕೆ, ಕಾರ್ಮಿಕ ನಾಯಕರಾದ ಬಿಜು ಅಗಸ್ಟಿಯನ್ ,ಎನ್ ಶಿವರಾಮಗೌಡ, ವಿಶ್ವನಾಥ ನೆಲ್ಲಿಬಂಗಾರಡ್ಕ , ಶಿಲ್ಪಾಚಾರಿ ,ಕೃಷ್ಣ ಕೇರ್ಪಳ, ಇಸಾಕ್ ಸಾಹೇಬ್,ಮಹಮ್ಮದ್ ಅಲಿ ಕಲ್ಲುಗುಂಡಿ ,ಶ್ರೀಧರ್ ಕಡೆಪಾಲ ,ವಿ.ಆರ್.ಪ್ರಸಾದ್, ಸೈಮನ್ ಕೆ.ವಿ. ಮತ್ತಿತರರು ಉಪಸ್ಥಿತರಿದ್ದರು
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…
ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"