ಸುಳ್ಯ. ಕಾರ್ಮಿಕ ಸಂಘಟನೆಯಾದ ಸಿಐಟಿಯು ವತಿಯಿಂದ ರಕ್ತದಾನಿಗಳ ತಂಡ ರಚಿಸಲಾಯಿತು. ಸುಳ್ಯದ ಅಂಬೆಟಡ್ಕ ಕನ್ನಡ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಸುಳ್ಯ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷ ಹಾಗು ರಕ್ತದಾನಿ ಪಿ.ಬಿ.ಸುಧಾಕರ ರೈ ಉದ್ಘಾಟಿಸಿ ರಕ್ತದಾನದ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಹರಪ್ರಸಾದ್ ತುದಿಯಡ್ಕ ,ಸಿ.ಐ.ಟಿ.ಯು ಅಧ್ಯಕ್ಷ ಜಾನಿ.ಕೆ.ಪಿ, ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ನಾಗರಾಜ್ ಹೆಚ್.ಕೆ, ಕಾರ್ಮಿಕ ನಾಯಕರಾದ ಬಿಜು ಅಗಸ್ಟಿಯನ್ ,ಎನ್ ಶಿವರಾಮಗೌಡ, ವಿಶ್ವನಾಥ ನೆಲ್ಲಿಬಂಗಾರಡ್ಕ , ಶಿಲ್ಪಾಚಾರಿ ,ಕೃಷ್ಣ ಕೇರ್ಪಳ, ಇಸಾಕ್ ಸಾಹೇಬ್,ಮಹಮ್ಮದ್ ಅಲಿ ಕಲ್ಲುಗುಂಡಿ ,ಶ್ರೀಧರ್ ಕಡೆಪಾಲ ,ವಿ.ಆರ್.ಪ್ರಸಾದ್, ಸೈಮನ್ ಕೆ.ವಿ. ಮತ್ತಿತರರು ಉಪಸ್ಥಿತರಿದ್ದರು
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…