ಸುಳ್ಯ. ಕಾರ್ಮಿಕ ಸಂಘಟನೆಯಾದ ಸಿಐಟಿಯು ವತಿಯಿಂದ ರಕ್ತದಾನಿಗಳ ತಂಡ ರಚಿಸಲಾಯಿತು. ಸುಳ್ಯದ ಅಂಬೆಟಡ್ಕ ಕನ್ನಡ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಸುಳ್ಯ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷ ಹಾಗು ರಕ್ತದಾನಿ ಪಿ.ಬಿ.ಸುಧಾಕರ ರೈ ಉದ್ಘಾಟಿಸಿ ರಕ್ತದಾನದ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಹರಪ್ರಸಾದ್ ತುದಿಯಡ್ಕ ,ಸಿ.ಐ.ಟಿ.ಯು ಅಧ್ಯಕ್ಷ ಜಾನಿ.ಕೆ.ಪಿ, ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ನಾಗರಾಜ್ ಹೆಚ್.ಕೆ, ಕಾರ್ಮಿಕ ನಾಯಕರಾದ ಬಿಜು ಅಗಸ್ಟಿಯನ್ ,ಎನ್ ಶಿವರಾಮಗೌಡ, ವಿಶ್ವನಾಥ ನೆಲ್ಲಿಬಂಗಾರಡ್ಕ , ಶಿಲ್ಪಾಚಾರಿ ,ಕೃಷ್ಣ ಕೇರ್ಪಳ, ಇಸಾಕ್ ಸಾಹೇಬ್,ಮಹಮ್ಮದ್ ಅಲಿ ಕಲ್ಲುಗುಂಡಿ ,ಶ್ರೀಧರ್ ಕಡೆಪಾಲ ,ವಿ.ಆರ್.ಪ್ರಸಾದ್, ಸೈಮನ್ ಕೆ.ವಿ. ಮತ್ತಿತರರು ಉಪಸ್ಥಿತರಿದ್ದರು
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…
ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…
ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…
ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…