ಸುಳ್ಯ. ಕಾರ್ಮಿಕ ಸಂಘಟನೆಯಾದ ಸಿಐಟಿಯು ವತಿಯಿಂದ ರಕ್ತದಾನಿಗಳ ತಂಡ ರಚಿಸಲಾಯಿತು. ಸುಳ್ಯದ ಅಂಬೆಟಡ್ಕ ಕನ್ನಡ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಸುಳ್ಯ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷ ಹಾಗು ರಕ್ತದಾನಿ ಪಿ.ಬಿ.ಸುಧಾಕರ ರೈ ಉದ್ಘಾಟಿಸಿ ರಕ್ತದಾನದ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಹರಪ್ರಸಾದ್ ತುದಿಯಡ್ಕ ,ಸಿ.ಐ.ಟಿ.ಯು ಅಧ್ಯಕ್ಷ ಜಾನಿ.ಕೆ.ಪಿ, ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ನಾಗರಾಜ್ ಹೆಚ್.ಕೆ, ಕಾರ್ಮಿಕ ನಾಯಕರಾದ ಬಿಜು ಅಗಸ್ಟಿಯನ್ ,ಎನ್ ಶಿವರಾಮಗೌಡ, ವಿಶ್ವನಾಥ ನೆಲ್ಲಿಬಂಗಾರಡ್ಕ , ಶಿಲ್ಪಾಚಾರಿ ,ಕೃಷ್ಣ ಕೇರ್ಪಳ, ಇಸಾಕ್ ಸಾಹೇಬ್,ಮಹಮ್ಮದ್ ಅಲಿ ಕಲ್ಲುಗುಂಡಿ ,ಶ್ರೀಧರ್ ಕಡೆಪಾಲ ,ವಿ.ಆರ್.ಪ್ರಸಾದ್, ಸೈಮನ್ ಕೆ.ವಿ. ಮತ್ತಿತರರು ಉಪಸ್ಥಿತರಿದ್ದರು
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…