ಸುಳ್ಯ:ಪ್ರಕೃತಿ ವಿಕೋಪದಿಂದ ವಸತಿ ಕಳೆದು ಕೊಂಡಿರುವ ನೆರೆ ಸಂತ್ರಸ್ತರಿಗೆ ಪುನರ್ವಸತಿ ಸೌಲಭ್ಯ ಕಲ್ಪಿಸುವ ಸಲುವಾಗಿ ಕೊಡಗು ಸಂಪಾಜೆ ಸರಕಾರಿ ಶಾಲೆಯ ಸಮೀಪದಲ್ಲಿ ಭೂ ವಿಜ್ಞಾನಿಗಳಿಂದ ಸ್ಥಳ ಪರಿಶೀಲನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಕಂದಾಯ ಪರಿವೀಕ್ಷಕರಾದ ಸದಾನಂದ, ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕುಮಾರ್ ಚೆದ್ಕಾರ್, ಉಪಾಧ್ಯಕ್ಷರಾದ ಸುಂದರ ಬಿಸಿಲುಮನೆ ಉಪಸ್ಥಿತರಿದ್ದರು.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…