ಸುಳ್ಯ: ಸುಳ್ಯ ವಲಯ ಎಸ್ ಕೆ ಎಸ್ ಎಸ್ ಎಫ್ ವಿಖಾಯ ಸಮಿತಿ ವತಿಯಿಂದ ಮಂಡೆಕೋಲು ಮದರಸ ಹಾಲ್ ನಲ್ಲಿ ನಡೆಯುತ್ತಿರುವ ವಿಖಾಯ ತರಬೇತಿ ಶಿಬಿರದಲ್ಲಿ ದುರ್ಘಟನೆ ಸಂಭವಿಸಿದ ಸಂದರ್ಭದಲ್ಲಿ ತುರ್ತು ಕಾರ್ಯಾಚರಣೆ ಮಾಡುವ ವಿಧಾನವನ್ನು ಸುಳ್ಯ ಅಗ್ನಿಶಾಮಕ ದಳದವರಿಂದ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಮಂಡೆಕೋಲಿನಲ್ಲಿ ನಡೆಯಿತು.
ಅಗ್ನಿ ಶಾಮಕದಳದ ಸಿಬ್ಬಂದಿ ಕಲ್ಲಪ್ಪ ಅವರು ಮಾಹಿತಿ ನೀಡಿದರು .ಬಳಿಕ ಪ್ರಾತ್ಯಕ್ಷಿಕೆ ನಡೆಯಿತು. ತಾಜುದ್ದೀನ್ ಟರ್ಲಿ ಸ್ವಾಗತಿಸಿ ಖಲೀಲ್ ಮಂಡೆಕೋಲು ವಂದಿಸಿದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…