ಸುಳ್ಯ: ಸುಳ್ಯ ವಲಯ ಎಸ್ ಕೆ ಎಸ್ ಎಸ್ ಎಫ್ ವಿಖಾಯ ಸಮಿತಿ ವತಿಯಿಂದ ಮಂಡೆಕೋಲು ಮದರಸ ಹಾಲ್ ನಲ್ಲಿ ನಡೆಯುತ್ತಿರುವ ವಿಖಾಯ ತರಬೇತಿ ಶಿಬಿರದಲ್ಲಿ ದುರ್ಘಟನೆ ಸಂಭವಿಸಿದ ಸಂದರ್ಭದಲ್ಲಿ ತುರ್ತು ಕಾರ್ಯಾಚರಣೆ ಮಾಡುವ ವಿಧಾನವನ್ನು ಸುಳ್ಯ ಅಗ್ನಿಶಾಮಕ ದಳದವರಿಂದ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಮಂಡೆಕೋಲಿನಲ್ಲಿ ನಡೆಯಿತು.
ಅಗ್ನಿ ಶಾಮಕದಳದ ಸಿಬ್ಬಂದಿ ಕಲ್ಲಪ್ಪ ಅವರು ಮಾಹಿತಿ ನೀಡಿದರು .ಬಳಿಕ ಪ್ರಾತ್ಯಕ್ಷಿಕೆ ನಡೆಯಿತು. ತಾಜುದ್ದೀನ್ ಟರ್ಲಿ ಸ್ವಾಗತಿಸಿ ಖಲೀಲ್ ಮಂಡೆಕೋಲು ವಂದಿಸಿದರು.
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…