ಸುಳ್ಯ: ಸುಳ್ಯ ವಲಯ ಎಸ್ ಕೆ ಎಸ್ ಎಸ್ ಎಫ್ ವಿಖಾಯ ಸಮಿತಿ ವತಿಯಿಂದ ಮಂಡೆಕೋಲು ಮದರಸ ಹಾಲ್ ನಲ್ಲಿ ನಡೆಯುತ್ತಿರುವ ವಿಖಾಯ ತರಬೇತಿ ಶಿಬಿರದಲ್ಲಿ ದುರ್ಘಟನೆ ಸಂಭವಿಸಿದ ಸಂದರ್ಭದಲ್ಲಿ ತುರ್ತು ಕಾರ್ಯಾಚರಣೆ ಮಾಡುವ ವಿಧಾನವನ್ನು ಸುಳ್ಯ ಅಗ್ನಿಶಾಮಕ ದಳದವರಿಂದ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಮಂಡೆಕೋಲಿನಲ್ಲಿ ನಡೆಯಿತು.
ಅಗ್ನಿ ಶಾಮಕದಳದ ಸಿಬ್ಬಂದಿ ಕಲ್ಲಪ್ಪ ಅವರು ಮಾಹಿತಿ ನೀಡಿದರು .ಬಳಿಕ ಪ್ರಾತ್ಯಕ್ಷಿಕೆ ನಡೆಯಿತು. ತಾಜುದ್ದೀನ್ ಟರ್ಲಿ ಸ್ವಾಗತಿಸಿ ಖಲೀಲ್ ಮಂಡೆಕೋಲು ವಂದಿಸಿದರು.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…