ಸುಳ್ಯ: ಸುಳ್ಯ ವಲಯ ಎಸ್ ಕೆ ಎಸ್ ಎಸ್ ಎಫ್ ವಿಖಾಯ ಸಮಿತಿ ವತಿಯಿಂದ ಮಂಡೆಕೋಲು ಮದರಸ ಹಾಲ್ ನಲ್ಲಿ ನಡೆಯುತ್ತಿರುವ ವಿಖಾಯ ತರಬೇತಿ ಶಿಬಿರದಲ್ಲಿ ದುರ್ಘಟನೆ ಸಂಭವಿಸಿದ ಸಂದರ್ಭದಲ್ಲಿ ತುರ್ತು ಕಾರ್ಯಾಚರಣೆ ಮಾಡುವ ವಿಧಾನವನ್ನು ಸುಳ್ಯ ಅಗ್ನಿಶಾಮಕ ದಳದವರಿಂದ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಮಂಡೆಕೋಲಿನಲ್ಲಿ ನಡೆಯಿತು.
ಅಗ್ನಿ ಶಾಮಕದಳದ ಸಿಬ್ಬಂದಿ ಕಲ್ಲಪ್ಪ ಅವರು ಮಾಹಿತಿ ನೀಡಿದರು .ಬಳಿಕ ಪ್ರಾತ್ಯಕ್ಷಿಕೆ ನಡೆಯಿತು. ತಾಜುದ್ದೀನ್ ಟರ್ಲಿ ಸ್ವಾಗತಿಸಿ ಖಲೀಲ್ ಮಂಡೆಕೋಲು ವಂದಿಸಿದರು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…