Advertisement
ಸುದ್ದಿಗಳು

ಸುಳ್ಯ : ಇಂದು ಮಳೆಹಾನಿ ಸ್ಥಳಗಳಿಗೆ ಕಾಂಗ್ರೇಸ್ ನಿಯೋಗ ಬೇಟಿ

Share

ಸುಳ್ಯ:ಸುಳ್ಯದಲ್ಲಿ ಮಳೆಯಿಂದಾಗಿ  ನಷ್ಟ-ಕಷ್ಟ-ನೋವು ಉಂಟಾಗಿದ್ದು, ಇದರ ಬಗ್ಗೆ ಹಾನಿಗೊಳಗಾದ ಸ್ಥಳಗಳಿಗೆ ಕಾಂಗ್ರೆಸ್ ತಂಡವು ಭೇಟಿ ನೀಡಿ ಪರಿಶೀಲನೆ ಮಾಡಲಿದ್ದು, ನಂತರ ಸುಳ್ಯದ ನಿರೀಕ್ಷಣ ಮಂದಿರದಲ್ಲಿ ಚರ್ಚೆ ನಡೆಯಲಿದೆ ಎಂದು ಕೆಪಿಸಿಸಿ ಮಾಜಿ ಕಾರ್ಯದರ್ಶಿ,ನಗರ ಪಂಚಾಯತ್ ಸದಸ್ಯ ವೆಂಕಪ್ಪ ಗೌಡ ತಿಳಿಸಿದ್ದಾರೆ,

Advertisement
Advertisement
Advertisement
Advertisement

ಆ.19 ರಂದು ಸೋಮವಾರ ಸಂಜೆ ಗಂಟೆ 3:30 ಕ್ಕೆ ದ.ಕ ಜಿಲ್ಲಾ ಮಾಜಿ ಉಸ್ತುವಾರಿ ಸಚಿವರಾದ  ಬಿ ರಮಾನಾಥ ರೈ , ಯು.ಟಿ ಖಾದರ್, ದ.ಕ ಜಿಲ್ಲಾ ಕಾಂಗ್ರೆಸ್ ಅದ್ಯಕ್ಷರು ಹಾಗು ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಐವನ್ ಡಿಸೋಜ, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ವಿನಯ್ ಕುಮಾರ್ ಸೊರಕೆ, 2019 ರ ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಿಥುನ್ ರೈ ಮೊದಲಾದ ನಾಯಕರ ನಿಯೋಗವು ಆಗಮಿಸಲಿದೆ. ಸುಳ್ಯದಲ್ಲಿ ಮಳೆಯಿಂದಾಗಿ ನಷ್ಟ-ಕಷ್ಟ-ನೋವು ಉಂಟಾಗಿದ್ದು, ಇದರ ಬಗ್ಗೆ ಹಾನಿಗೊಳಗಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಲಿದ್ದು, ಇದರ ಬಗ್ಗೆ ಚರ್ಚಿಸಲು ಸುಳ್ಯದ ನಿರೀಕ್ಷಣ ಮಂದಿರಕ್ಕೆ ಆಗಮಿಸಲಿದ್ದಾರೆ ಎಂದು ವೆಂಕಪ್ಪ ಗೌಡ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯ ಹಳದಿ ಎಲೆ ರೋಗದ ಖಾಯಂ ನಿವಾರಣೆಗಾಗಿ ಯೋಜನೆ ಅನುಷ್ಟಾನಗೊಳ್ಳುತ್ತದೆ ಎಂಬ ಭರವಸೆ ಇರಲಿ

ಅಡಿಕೆಯಲ್ಲೂ ಟಿಶ್ಯೂ ಕಲ್ಚರ್ ತಂತ್ರಜ್ಞಾನದ ಅಳವಡಿಕೆ ಸಾಧ್ಯವೇ ಎಂಬ ಪ್ರಯತ್ನ ಸಾಕಷ್ಟು ಹಿಂದೆಯೇ…

1 hour ago

ಅಡಿಕೆ ಆಮದು ಮೇಲೆ ನಿಗಾ ವಹಿಸಲು ಸಚಿವರಿಗೆ ಮನವಿ ಮಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ

ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ…

2 hours ago

ಕೇಂದ್ರ ಬಜೆಟ್‌ | ರೈತರಿಗೆ ಕಿಸಾನ್ ಕಾರ್ಡ್ ನಿಂದ ಪ್ರಯೋಜನ | ಕೃಷಿ ವಲಯಕ್ಕೆ 137757 ಕೋಟಿ ಅನುದಾನ |

ಕೇಂದ್ರ ಬಜೆಟ್‌ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…

18 hours ago

ಆನೆಗಳ ಚಲನ ವಲನಗಳ ಬಗ್ಗೆ ಸ್ವದೇಶಿ ನಿರ್ಮಿತ ರೇಡಿಯೊ ಕಾಲರ್ ಅಳವಡಿಕೆ | ಅರಣ್ಯ ಸಚಿವ ಈಶ್ವರ್ ಖಂಡ್ರೆ

ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…

18 hours ago

ಹೊಸರುಚಿ | ಪಪ್ಪಾಯ ಹಣ್ಣು ಬರ್ಫಿ

ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…

1 day ago

ಸೀತೆ ಪುನೀತೆಯೆ ? ಮತ್ತೊಮ್ಮೆ ಅಗ್ನಿ ಪರೀಕ್ಷೆಯೇ?

ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…

1 day ago