ಸುಳ್ಯ:ಸುಳ್ಯದಲ್ಲಿ ಮಳೆಯಿಂದಾಗಿ ನಷ್ಟ-ಕಷ್ಟ-ನೋವು ಉಂಟಾಗಿದ್ದು, ಇದರ ಬಗ್ಗೆ ಹಾನಿಗೊಳಗಾದ ಸ್ಥಳಗಳಿಗೆ ಕಾಂಗ್ರೆಸ್ ತಂಡವು ಭೇಟಿ ನೀಡಿ ಪರಿಶೀಲನೆ ಮಾಡಲಿದ್ದು, ನಂತರ ಸುಳ್ಯದ ನಿರೀಕ್ಷಣ ಮಂದಿರದಲ್ಲಿ ಚರ್ಚೆ ನಡೆಯಲಿದೆ ಎಂದು ಕೆಪಿಸಿಸಿ ಮಾಜಿ ಕಾರ್ಯದರ್ಶಿ,ನಗರ ಪಂಚಾಯತ್ ಸದಸ್ಯ ವೆಂಕಪ್ಪ ಗೌಡ ತಿಳಿಸಿದ್ದಾರೆ,
ಆ.19 ರಂದು ಸೋಮವಾರ ಸಂಜೆ ಗಂಟೆ 3:30 ಕ್ಕೆ ದ.ಕ ಜಿಲ್ಲಾ ಮಾಜಿ ಉಸ್ತುವಾರಿ ಸಚಿವರಾದ ಬಿ ರಮಾನಾಥ ರೈ , ಯು.ಟಿ ಖಾದರ್, ದ.ಕ ಜಿಲ್ಲಾ ಕಾಂಗ್ರೆಸ್ ಅದ್ಯಕ್ಷರು ಹಾಗು ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಐವನ್ ಡಿಸೋಜ, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ವಿನಯ್ ಕುಮಾರ್ ಸೊರಕೆ, 2019 ರ ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಿಥುನ್ ರೈ ಮೊದಲಾದ ನಾಯಕರ ನಿಯೋಗವು ಆಗಮಿಸಲಿದೆ. ಸುಳ್ಯದಲ್ಲಿ ಮಳೆಯಿಂದಾಗಿ ನಷ್ಟ-ಕಷ್ಟ-ನೋವು ಉಂಟಾಗಿದ್ದು, ಇದರ ಬಗ್ಗೆ ಹಾನಿಗೊಳಗಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಲಿದ್ದು, ಇದರ ಬಗ್ಗೆ ಚರ್ಚಿಸಲು ಸುಳ್ಯದ ನಿರೀಕ್ಷಣ ಮಂದಿರಕ್ಕೆ ಆಗಮಿಸಲಿದ್ದಾರೆ ಎಂದು ವೆಂಕಪ್ಪ ಗೌಡ ತಿಳಿಸಿದ್ದಾರೆ.
ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ ಘಟನೆ ಗುಜರಾತಿನ ಅಹಮದಾಬಾದ್ನಲ್ಲಿ…
ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…
ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…
ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…