ಸುಳ್ಯ:ಸುಳ್ಯದಲ್ಲಿ ಮಳೆಯಿಂದಾಗಿ ನಷ್ಟ-ಕಷ್ಟ-ನೋವು ಉಂಟಾಗಿದ್ದು, ಇದರ ಬಗ್ಗೆ ಹಾನಿಗೊಳಗಾದ ಸ್ಥಳಗಳಿಗೆ ಕಾಂಗ್ರೆಸ್ ತಂಡವು ಭೇಟಿ ನೀಡಿ ಪರಿಶೀಲನೆ ಮಾಡಲಿದ್ದು, ನಂತರ ಸುಳ್ಯದ ನಿರೀಕ್ಷಣ ಮಂದಿರದಲ್ಲಿ ಚರ್ಚೆ ನಡೆಯಲಿದೆ ಎಂದು ಕೆಪಿಸಿಸಿ ಮಾಜಿ ಕಾರ್ಯದರ್ಶಿ,ನಗರ ಪಂಚಾಯತ್ ಸದಸ್ಯ ವೆಂಕಪ್ಪ ಗೌಡ ತಿಳಿಸಿದ್ದಾರೆ,
ಆ.19 ರಂದು ಸೋಮವಾರ ಸಂಜೆ ಗಂಟೆ 3:30 ಕ್ಕೆ ದ.ಕ ಜಿಲ್ಲಾ ಮಾಜಿ ಉಸ್ತುವಾರಿ ಸಚಿವರಾದ ಬಿ ರಮಾನಾಥ ರೈ , ಯು.ಟಿ ಖಾದರ್, ದ.ಕ ಜಿಲ್ಲಾ ಕಾಂಗ್ರೆಸ್ ಅದ್ಯಕ್ಷರು ಹಾಗು ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಐವನ್ ಡಿಸೋಜ, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ವಿನಯ್ ಕುಮಾರ್ ಸೊರಕೆ, 2019 ರ ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಿಥುನ್ ರೈ ಮೊದಲಾದ ನಾಯಕರ ನಿಯೋಗವು ಆಗಮಿಸಲಿದೆ. ಸುಳ್ಯದಲ್ಲಿ ಮಳೆಯಿಂದಾಗಿ ನಷ್ಟ-ಕಷ್ಟ-ನೋವು ಉಂಟಾಗಿದ್ದು, ಇದರ ಬಗ್ಗೆ ಹಾನಿಗೊಳಗಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಲಿದ್ದು, ಇದರ ಬಗ್ಗೆ ಚರ್ಚಿಸಲು ಸುಳ್ಯದ ನಿರೀಕ್ಷಣ ಮಂದಿರಕ್ಕೆ ಆಗಮಿಸಲಿದ್ದಾರೆ ಎಂದು ವೆಂಕಪ್ಪ ಗೌಡ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…