ಸುಳ್ಯ:ಸುಳ್ಯದಲ್ಲಿ ಮಳೆಯಿಂದಾಗಿ ನಷ್ಟ-ಕಷ್ಟ-ನೋವು ಉಂಟಾಗಿದ್ದು, ಇದರ ಬಗ್ಗೆ ಹಾನಿಗೊಳಗಾದ ಸ್ಥಳಗಳಿಗೆ ಕಾಂಗ್ರೆಸ್ ತಂಡವು ಭೇಟಿ ನೀಡಿ ಪರಿಶೀಲನೆ ಮಾಡಲಿದ್ದು, ನಂತರ ಸುಳ್ಯದ ನಿರೀಕ್ಷಣ ಮಂದಿರದಲ್ಲಿ ಚರ್ಚೆ ನಡೆಯಲಿದೆ ಎಂದು ಕೆಪಿಸಿಸಿ ಮಾಜಿ ಕಾರ್ಯದರ್ಶಿ,ನಗರ ಪಂಚಾಯತ್ ಸದಸ್ಯ ವೆಂಕಪ್ಪ ಗೌಡ ತಿಳಿಸಿದ್ದಾರೆ,
ಆ.19 ರಂದು ಸೋಮವಾರ ಸಂಜೆ ಗಂಟೆ 3:30 ಕ್ಕೆ ದ.ಕ ಜಿಲ್ಲಾ ಮಾಜಿ ಉಸ್ತುವಾರಿ ಸಚಿವರಾದ ಬಿ ರಮಾನಾಥ ರೈ , ಯು.ಟಿ ಖಾದರ್, ದ.ಕ ಜಿಲ್ಲಾ ಕಾಂಗ್ರೆಸ್ ಅದ್ಯಕ್ಷರು ಹಾಗು ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಐವನ್ ಡಿಸೋಜ, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ವಿನಯ್ ಕುಮಾರ್ ಸೊರಕೆ, 2019 ರ ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಿಥುನ್ ರೈ ಮೊದಲಾದ ನಾಯಕರ ನಿಯೋಗವು ಆಗಮಿಸಲಿದೆ. ಸುಳ್ಯದಲ್ಲಿ ಮಳೆಯಿಂದಾಗಿ ನಷ್ಟ-ಕಷ್ಟ-ನೋವು ಉಂಟಾಗಿದ್ದು, ಇದರ ಬಗ್ಗೆ ಹಾನಿಗೊಳಗಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಲಿದ್ದು, ಇದರ ಬಗ್ಗೆ ಚರ್ಚಿಸಲು ಸುಳ್ಯದ ನಿರೀಕ್ಷಣ ಮಂದಿರಕ್ಕೆ ಆಗಮಿಸಲಿದ್ದಾರೆ ಎಂದು ವೆಂಕಪ್ಪ ಗೌಡ ತಿಳಿಸಿದ್ದಾರೆ.
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…